ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಮಠಕ್ಕೆ ಬಂದಿದ್ದ ಅಪ್ರಾಪ್ತ ಭಕ್ತೆಯನ್ನು ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿ ಸ್ವಾಮೀಜಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಆದೇಶ ನೀಡಿದೆ. ರಾಯಬಾಗ (Raybag) ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ … Continued

ಕೊಲ್ಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್ ಗಳ ಮೇಲೆ ಶಿವಸೇನೆ ಪುಂಡಾಟಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಇಂದು, ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಬೆಳಗಾವಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ ನಡೆಸಲು … Continued

ಡಿಸೆಂಬರ್‌ 8 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ … Continued

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಏಕಾಏಕಿ ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಮೃತಪಟ್ಟಿದ್ದವು. ಇಂದು ಶನಿವಾರ (ನವೆಂಬರ್‌ 15) ಒಂದೇ ದಿನ 20 ಕೃಷ್ಣ ಮೃಗಗಳು ಮತ್ತೆ … Continued

ಎಂಇಎಸ್‌ ಮುಖಂಡನ ಜೊತೆ ಸೆಲ್ಫಿ: ಸಿಪಿಐ ಎತ್ತಂಗಡಿ…

ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಶುಭಂ ಶೆಳಕೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಗೆ ಅವರಿಗೆ ಸರ್ಕಾರ ವರ್ಗಾವಣೆಯ ಶಿಕ್ಷೆ ನೀಡಿದೆ. ನವಂಬರ್ ಒಂದರ ಶನಿವಾರ ಕರ್ನಾಟಕ ರಾಜ್ಯೋತ್ಸವ ನಡೆದಿತ್ತು. ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರೋಧವಾಗಿ ಎಂಇಎಸ್ ಕರಾಳ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಜಿಲ್ಲಾಡಳಿತ ಅನುಮತಿ … Continued

ಖಾನಾಪುರ | ವಿದ್ಯುತ್ ಸ್ಪರ್ಶಿಸಿ ಎರಡು ಕಾಡಾನೆಗಳ ಸಾವು : ತನಿಖೆಗೆ ಆದೇಶ

ಬೆಳಗಾವಿ : ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಗದ್ದೆಯಲ್ಲಿ ಎರಡು ಆನೆಗಳು ಏಕಕಾಲದಲ್ಲಿ ಸಾವಿಗೀಡಾಗಿರುವುದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಬಳಿ ಕಂಡುಬಂದಿದೆ ಎಂದು ವರದಿಯಾಗಿದೆ. ಮಾಹಿತಿಗಳ ಪ್ರಕಾರ,ಸುಳೇಗಾಳಿ ಗ್ರಾಮದ ರೈತ ಗಣಪತಿ ಗುರವ ಅವರು ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ತಮ್ಮ ಹೊಲದ ಸುತ್ತಲೂ ಸೌರಶಕ್ತಿ … Continued

ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆ ಸೆಲ್ಫಿ ; ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ

ತುಮಕೂರು : ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್‌ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, … Continued

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

ಬೆಳಗಾವಿ : ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದ ಘಟನೆ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರು ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ಮತ್ತು ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುವಾಗ … Continued

ಬೆಳಗಾವಿ : ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಳಗಾವಿ: ವಾಲ್ಮೀಕಿ ನಾಯಕ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ರಾಜಶೇಖರ ತಳವಾರ ಎಂಬುವರು … Continued

ಪತ್ನಿಯನ್ನು ಕೊಂದು ಮಂಚದ ಕೆಳಗಿಟ್ಟು ನಾಪತ್ತೆಯಾದ ಪತಿ

ಬೆಳಗಾವಿ: ತವರಿನಿಂದ ಕೇಳಿದಾಗಲೆಲ್ಲಾ ವರದಕ್ಷಿಣೆ ತಂದು ಕೊಡುವುದಕ್ಕೆ ವಿರೋಧಿಸಿದ ಪತ್ನಿಯನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟು ಪತಿ ನಾಪತ್ತೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ಈ ಘಟನೆ ನಡೆದಿದ್ದು ,ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ಆರೋಪಿ ಆಕಾಶ ಕುಂಬಾರ … Continued