ಯುಪಿಎಸ್​ಸಿ ಪರೀಕ್ಷೆ: ಬೆಳಗಾವಿ ಇಬ್ಬರು ಅಭ್ಯರ್ಥಿಗಳ ಆಯ್ಕೆ

ಬೆಳಗಾವಿ: ಯುಪಿಎಸ್‌ಸಿ 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೈಲಹೊಂಗಲ, ರಾಯಬಾಗ ತಾಲೂಕಿನ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಾಹಿತ್ಯ ಆಲದಕಟ್ಟಿ… ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ದೇಶಕ್ಕೆ 250ನೇ ರ್ಯಾಂಕ್‌ ಪಡೆದುಕೊಂಡಿದ್ದು, ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ. ಇಂಜಿನಿಯರಿಂಗ್ ಪದವಿ ಮುಗಿಸಿರುವ … Continued

ಮೂಡಲಗಿ: ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನ ಮರ …ವೀಕ್ಷಿಸಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ. ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ … Continued

ಬೆಳಗಾವಿ: ಶರದ್‌ ಪವಾರ್‌ ಸಮ್ಮುಖದಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನವರು

ಬೆಳಗಾವಿ : ಎಂಇಎಸ್‌ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್‌ನ ಅಮೃತ್ … Continued

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂರು ವರ್ಷದ ಮಗು ದಟ್ಟ ಅರಣ್ಯದಲ್ಲಿ ಪತ್ತೆ…!

ತಾವರಗಟ್ಟಿ ಗ್ರಾಮದ ಅದಿತಿ, ಶಿವಾಜಿ ಇಟಗೇಕರ ಎಂಬುವರ ಪುತ್ರಿ ಆದಿತಿ ಅಜ್ಜಿ ಮನೆಗೆ ಬಂದಿತ್ತು. ಮನೆ ಬಳಿ ಆಟವಾಡುತ್ತಿದ್ದ ಮಗು ಏಕಾಏಕಿ ನಾಪತ್ತೆಯಾಗಿತ್ತು. ಬೆಳಗಾವಿ: ನಾಲ್ಕು ದಿನಗಳ ಹಿಂದೆ ತಾಲೂಕಿನ ಜಾಂಬೋಟಿ ಹೋಬಳಿಯ ಚಿರೇಖಾನಿ ಗ್ರಾಮದ ತನ್ನ ಅಜ್ಜಿಯ ಮನೆಯ ಬಳಿ ಆಟವಾಡುವಾಗ ನಾಪತ್ತೆಯಾಗಿದ್ದ 3 ವರ್ಷದ ಹೆಣ್ಣು ಮಗು ಶನಿವಾರ ಸಂಜೆ  ಸುಮಾರು 3 … Continued

ಬೆಳಗಾವಿ : ಹಾಡಹಗಲೇ ನಡುರಸ್ತೆಯಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆಗೈದ ಗಂಡ

ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿಯೇ ಹಾಡಹಗಲೇ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ. ಹೀನಾ ಕೌಸರ್ (24) ಎಂಬ ಮಹಿಳೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ (34) ಎಂಬಾತನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರಕಾಸ್ತ್ರದಿಂದ ಪತ್ನಿಯನ್ನು ಕೊಚ್ಚಿ … Continued

ಬ್ಯಾಂಕ್ ಕ್ಲರ್ಕ್​ನಿಂದಲೇ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಮೂವರ ಬಂಧನ

ಬೆಳಗಾವಿ: ಸವದತ್ತಿ ತಾಲೂಕಿನ ಮುರಗೋಡ ಬಿಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರುಬಿಡಿಸಿಸಿ ಬ್ಯಾಂಕ್​ನಿಂದ ಕೋಟಿಗಟ್ಟಲೆ ನಗದು, ಕೆ.ಜಿ.ಗಟ್ಟಲೆ ಚಿನ್ನ ಕದ್ದೊಯ್ದಿದ್ದ ಮೂವರನ್ನು ವಾರದೊಳಗೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 4.20 ಕೋಟಿ ರೂ. ನಗದು, 3 ಕೆಜಿ ಬಂಗಾರ ಆಭರಣಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಹಾಗೂ ಮುರಗೋಡ ಡಿಸಿಸಿ … Continued

ಬೆಳಗಾವಿ: ಸಹೋದ್ಯೋಗಿ ಯೋಧರ ಗುಂಡಿನ ಹಾರಿಸಿ ಕೊಂದು ತಾನೂ ಹತನಾದ ಯೋಧನ ವರ್ತನೆ ಮನಸಿಕ ಖಿನ್ನತೆ ಕಾರಣ..?

ಬೆಳಗಾವಿ: ಭಾನುವಾರ ನಾಲ್ವರು ಬಿಎಸ್‌ಎಫ್‌ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಕೊನೆಗೂ ತಾನೂ ಸಾವಿಗೀಡಾಗಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಎಂಬಾತ ತನ್ನ ಸಹೋದ್ಯೋಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ … Continued

ಎಲ್. ಎಸ್. ಶಾಸ್ತ್ರಿಯವರ ಐದು ಕೃತಿಗಳ ಬಿಡುಗಡೆ, ವೇದ ರಚಿಸಿರುವುದು ಕೇವಲ ಮಡಿವಂತಿಕೆಗಾಗಿ ಅಲ್ಲ- ನಾರಾಯಣ ಯಾಜಿ

ಬೆಳಗಾವಿ :ವೇದ ರಚಿಸಿರುವುದು ಕೇವಲ ಮಡಿವಂತಿಕೆಗಾಗಿ ಅಲ್ಲ. ಪ್ರಕೃತಿಯನ್ನು ಆರಾಧಿಸುವ ಉದ್ದೇಶದಿಂದ ಅದನ್ನು ರಚಿಸಲಾಗಿದೆ. ಅದರಲ್ಲಿರುವ ಕಾವ್ಯದ ಸೌಂದರ್ಯವನ್ನು ತೋರಿಸುವುದಕ್ಕಾಗಿ, ಛಂದಸ್ಸಿನ ಕಾರಣಕ್ಕಾಗಿ ರಚಿಸಲಾಗಿದೆ ಎಂದು ಖ್ಯಾತ ಅಂಕಣಕಾರ, ನಾರಾಯಣ ಯಾಜಿ ಸಾಲೆಬೈಲು ಹೇಳಿದರು. ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನವರು ಭಾನುವಾರ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಪತ್ರಕರ್ತ, ಲೇಖಕ … Continued

ನಿಯಂತ್ರಣ ತಪ್ಪಿ ತಗ್ಗಿಗೆ ಬಿದ್ದ ಬೈಕ್ : ಒಂದೇ ಬೈಕ್ ತೆರಳುತ್ತಿದ್ದ ನಾಲ್ವರ ಸಾವು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಹೊರ ವಲಯದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಗುರುವಾರ ರಾತ್ರಿ ಸುಮಾರು 11:30 ರ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು, ಈ ದರ್ಘಟನೆ ನಡೆದಿದೆ. ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ … Continued

ಹಿಜಾಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ

ಬೆಳಗಾವಿ: ಹಿಜಾಬ್ ವಿವಾದ ರಾಜ್ಯದ ಹಲವು ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಮುಂದುವರಿದಿದ್ದು, ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಇಂದು ಶನಿವಾರ ವಿಜಯ ಪ್ಯಾರಾಮೆಡಿಕಲ್ ಕಾಲೇಜಿ ಹೈಡ್ರಾಮಾ ನಡೆಯಿತು. ಜಿಲ್ಲಾಡಳಿತ, ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ವಿದ್ಯಾರ್ಥಿನಿಯರ ಮನವೊಲಿಸಲು ಸಾಧ್ಯವಾಗಲಿಲ್ಲ. ಹಿಜಾಬ್‌ಗೆ ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಹಿಜಾಬ್ ಧರಿಸಿ … Continued