ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂರು ವರ್ಷದ ಮಗು ದಟ್ಟ ಅರಣ್ಯದಲ್ಲಿ ಪತ್ತೆ…!

ತಾವರಗಟ್ಟಿ ಗ್ರಾಮದ ಅದಿತಿ, ಶಿವಾಜಿ ಇಟಗೇಕರ ಎಂಬುವರ ಪುತ್ರಿ ಆದಿತಿ ಅಜ್ಜಿ ಮನೆಗೆ ಬಂದಿತ್ತು. ಮನೆ ಬಳಿ ಆಟವಾಡುತ್ತಿದ್ದ ಮಗು ಏಕಾಏಕಿ ನಾಪತ್ತೆಯಾಗಿತ್ತು. ಬೆಳಗಾವಿ: ನಾಲ್ಕು ದಿನಗಳ ಹಿಂದೆ ತಾಲೂಕಿನ ಜಾಂಬೋಟಿ ಹೋಬಳಿಯ ಚಿರೇಖಾನಿ ಗ್ರಾಮದ ತನ್ನ ಅಜ್ಜಿಯ ಮನೆಯ ಬಳಿ ಆಟವಾಡುವಾಗ ನಾಪತ್ತೆಯಾಗಿದ್ದ 3 ವರ್ಷದ ಹೆಣ್ಣು ಮಗು ಶನಿವಾರ ಸಂಜೆ  ಸುಮಾರು 3 … Continued

ಬೆಳಗಾವಿ : ಹಾಡಹಗಲೇ ನಡುರಸ್ತೆಯಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆಗೈದ ಗಂಡ

ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿಯೇ ಹಾಡಹಗಲೇ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ. ಹೀನಾ ಕೌಸರ್ (24) ಎಂಬ ಮಹಿಳೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ (34) ಎಂಬಾತನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರಕಾಸ್ತ್ರದಿಂದ ಪತ್ನಿಯನ್ನು ಕೊಚ್ಚಿ … Continued

ಬ್ಯಾಂಕ್ ಕ್ಲರ್ಕ್​ನಿಂದಲೇ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಮೂವರ ಬಂಧನ

ಬೆಳಗಾವಿ: ಸವದತ್ತಿ ತಾಲೂಕಿನ ಮುರಗೋಡ ಬಿಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರುಬಿಡಿಸಿಸಿ ಬ್ಯಾಂಕ್​ನಿಂದ ಕೋಟಿಗಟ್ಟಲೆ ನಗದು, ಕೆ.ಜಿ.ಗಟ್ಟಲೆ ಚಿನ್ನ ಕದ್ದೊಯ್ದಿದ್ದ ಮೂವರನ್ನು ವಾರದೊಳಗೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 4.20 ಕೋಟಿ ರೂ. ನಗದು, 3 ಕೆಜಿ ಬಂಗಾರ ಆಭರಣಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಹಾಗೂ ಮುರಗೋಡ ಡಿಸಿಸಿ … Continued

ಬೆಳಗಾವಿ: ಸಹೋದ್ಯೋಗಿ ಯೋಧರ ಗುಂಡಿನ ಹಾರಿಸಿ ಕೊಂದು ತಾನೂ ಹತನಾದ ಯೋಧನ ವರ್ತನೆ ಮನಸಿಕ ಖಿನ್ನತೆ ಕಾರಣ..?

ಬೆಳಗಾವಿ: ಭಾನುವಾರ ನಾಲ್ವರು ಬಿಎಸ್‌ಎಫ್‌ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಕೊನೆಗೂ ತಾನೂ ಸಾವಿಗೀಡಾಗಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಎಂಬಾತ ತನ್ನ ಸಹೋದ್ಯೋಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ … Continued

ಎಲ್. ಎಸ್. ಶಾಸ್ತ್ರಿಯವರ ಐದು ಕೃತಿಗಳ ಬಿಡುಗಡೆ, ವೇದ ರಚಿಸಿರುವುದು ಕೇವಲ ಮಡಿವಂತಿಕೆಗಾಗಿ ಅಲ್ಲ- ನಾರಾಯಣ ಯಾಜಿ

ಬೆಳಗಾವಿ :ವೇದ ರಚಿಸಿರುವುದು ಕೇವಲ ಮಡಿವಂತಿಕೆಗಾಗಿ ಅಲ್ಲ. ಪ್ರಕೃತಿಯನ್ನು ಆರಾಧಿಸುವ ಉದ್ದೇಶದಿಂದ ಅದನ್ನು ರಚಿಸಲಾಗಿದೆ. ಅದರಲ್ಲಿರುವ ಕಾವ್ಯದ ಸೌಂದರ್ಯವನ್ನು ತೋರಿಸುವುದಕ್ಕಾಗಿ, ಛಂದಸ್ಸಿನ ಕಾರಣಕ್ಕಾಗಿ ರಚಿಸಲಾಗಿದೆ ಎಂದು ಖ್ಯಾತ ಅಂಕಣಕಾರ, ನಾರಾಯಣ ಯಾಜಿ ಸಾಲೆಬೈಲು ಹೇಳಿದರು. ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನವರು ಭಾನುವಾರ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಪತ್ರಕರ್ತ, ಲೇಖಕ … Continued

ನಿಯಂತ್ರಣ ತಪ್ಪಿ ತಗ್ಗಿಗೆ ಬಿದ್ದ ಬೈಕ್ : ಒಂದೇ ಬೈಕ್ ತೆರಳುತ್ತಿದ್ದ ನಾಲ್ವರ ಸಾವು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಹೊರ ವಲಯದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಗುರುವಾರ ರಾತ್ರಿ ಸುಮಾರು 11:30 ರ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು, ಈ ದರ್ಘಟನೆ ನಡೆದಿದೆ. ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ … Continued

ಹಿಜಾಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ

ಬೆಳಗಾವಿ: ಹಿಜಾಬ್ ವಿವಾದ ರಾಜ್ಯದ ಹಲವು ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಮುಂದುವರಿದಿದ್ದು, ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಇಂದು ಶನಿವಾರ ವಿಜಯ ಪ್ಯಾರಾಮೆಡಿಕಲ್ ಕಾಲೇಜಿ ಹೈಡ್ರಾಮಾ ನಡೆಯಿತು. ಜಿಲ್ಲಾಡಳಿತ, ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ವಿದ್ಯಾರ್ಥಿನಿಯರ ಮನವೊಲಿಸಲು ಸಾಧ್ಯವಾಗಲಿಲ್ಲ. ಹಿಜಾಬ್‌ಗೆ ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಹಿಜಾಬ್ ಧರಿಸಿ … Continued

ಹಿಜಾಬ್‌ ವಿವಾದ: ಬೆಳಗಾವಿಯಲ್ಲಿ ಹೈಡ್ರಾಮಾ, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು ವಶಕ್ಕೆ

ಬೆಳಗಾವಿ: ಹಿಜಾಬ್ ಧರಿಸಲು ಅನುಮತಿ ನೀಡದ್ದಕ್ಕೆ ಕೆಲ ಯುವಕರು ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಸಮೀಪದ ವಿಜಯ ಪ್ಯಾರಾಮೆಡಿಕಲ್ ಆಪ್ ಸೈನ್ಸ್ ಕಾಲೇಜು ಬಳಿ ಗುರುವಾರ ಹೈಡ್ರಾಮಾ ನಡೆಸಿ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ  ಎಂದು ವರದಿಯಾಗಿದೆ. ಕಾಲೇಜಿನ ತರಗತಿಯೊಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಕಾಲೇಜು … Continued

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ; ಇಬ್ಬರ ಅಮಾನತು

ಬೆಳಗಾವಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳ ನಿಗೂಢ ಸಾವಿಗೆ ಸಂಬಂಧಿಸಿ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ 12 ರಂದು ರಾಮದುರ್ಗ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು.ಆಗ … Continued

ಬೆಳಗಾವಿ: ಮೂವರು ಮಕ್ಕಳ ನಿಗೂಢ ಸಾವು, ವರದಿ ಕೇಳಿದ ಆರೋಗ್ಯ ಸಚಿವ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್​ನಲ್ಲಿ ಮೂವರು ಮಕ್ಕಳು ನಿಗೂಢವಾಗಿ ಮೃತಪಟ್ಟಿದ್ದು, ಘಟನೆ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಂತ ಮುನ್ಯಾಳ ಅವರಿಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. .  13 ತಿಂಗಳ ಮಗು ಪವಿತ್ರಾ ಹುಲಗುರ್, 14 ತಿಂಗಳ ಮಗು ಮಧು ಉಮೇಶ್ ಕುರಗುಂದಿ ಮತ್ತು ಒಂದೂವರೆ ವರ್ಷದ ಚೇತನ ಪೂಜಾರಿ … Continued