ಬೆಳಗಾವಿ: 10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಬೆಳಗಾವಿ :ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ವಿಶ್ವದ ಅತ್ಯಂತ ಬುದ್ಧಿವಂತ, ಮತ್ತು ಅತ್ಯಂತ ವಿಷಕಾರಿ ವಿಷ ಎಂದು ಪರಿಗಣಿಸಲಾಗಿದೆ. ಅಣೆಕಟ್ಟಿನ ಗೇಟ್‌ಗಳನ್ನು ಎಳೆಯುವ 25 ಅಡಿ ಎತ್ತರದ ಯಂತ್ರದಲ್ಲಿ ಹಾವು ಪತ್ತೆಯಾಗಿದ್ದು, ಹಾವುಗಳ ಸ್ನೇಹಿತ ಆನಂದ ಚಿಟ್ಟಿ ಅವರು ಅರಣ್ಯ ಇಲಾಖೆಯ ಸಹಾಯದಿಂದ ಹಾವನ್ನು ಹಿಡಿದು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಬಿಟ್ಟಿದ್ದಾರೆ. ಬೆಳಗಾವಿ … Continued

ಬೆಳಗಾವಿ ಗಲಭೆ:27 ಜನರಿಗೆ ನ್ಯಾಯಾಂಗ ಬಂಧನ 

ಬೆಳಗಾವಿ : ನಗರದಲ್ಲಿ ಶುಕ್ರವಾರ ರಾತ್ರಿ ನಡೆಸಿದ ಗಲಭೆಗೆ ಸಂಬಂಧಿಸಿ ನ್ಯಾಯಾಲಯವು 27 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಹಿಂಡಲಗಾ ಜೈಲಿಗೆ ಕಳಿಸಲಾಗಿದೆ. ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದ ವಿವಿಧ ಸರ್ಕಾರಿ ವಾಹನಗಳು ಮತ್ತು ಪೊಲೀಸ್‌ … Continued

ಎಂಇಎಸ್ ಪುಂಡಾಟಿಕೆ; ಡಿಕೆಶಿ ಖಂಡನೆ

ಬೆಂಗಳೂರು:ಅನಗೊಳದಲ್ಲಿ ಸ್ವಾತಂತ್ರ್ಯ ವೀರ ಸೇನಾನಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನ ಸೇರಿದಂತೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಗ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಂಇಎಸ್ ಕನ್ನಡದ್ರೋಹಿ, ನಾಡದ್ರೋಹಿ ಕೃತ್ಯವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ. ಅದನ್ನು ನಾವು ಬಲವಾಘಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಬೆಳಗಾವಿ: ಎಂಇಎಸ್, ಶಿವಸೇನಾ ನಾಯಕರ ಬಂಧನ

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ನಗರದ ಶಿವಾಜಿ ಉದ್ಯಾನದಲ್ಲಿ ಉದ್ಯಾನಕ್ಕೆ ತೆರಳಿ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸುವುದಾಗಿ ಹೇಳಿದ್ದ ಎಂಇಎಸ್ ಹಾಗೂ ಶಿವಸೇನೆ ನಾಯಕರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮಾಜಿ ಮೇಯರ್ ಶಿವಾಜಿ ಸುಂಟ್ಕರ್ ಹಾಗೂ ಶಿವಸೇನೆ ನಾಯಕಪ್ರಕಾಶ ಶಿರೋಳ್ಕರ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ನಿಷೇಧಾಜ್ಞೆ … Continued

ಬೆಳಗಾವಿ ಅಧಿವೇಶನ: ಸಭಾಪತಿ ಆದೇಶ ಉಲ್ಲಂಘಿಸಿದ ಪರಿಷತ್ತಿನ 14 ಕಾಂಗ್ರೆಸ್ ಸದಸ್ಯರು ಅಮಾನತು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಪರಿಷತ್ತಿಲ್ಲಿ ಅಶಿಸ್ತು ತೋರಿದ 14 ಕಾಂಗ್ರೆಸ್ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ, ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಅಶಿಸ್ತು ತೋರಿದ ಕಾರಣ ನೀಡಿ, ಸಭಾಪತಿ ಬಸವರಾಜ ಹೊರಟ್ಟಿಯವರು ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಸೇರಿದಂತೆ … Continued

ಜೆಡಿಎಸ್‌ ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ ಕಾಂಗ್ರೆಸ್ಸಿಗೆ ಸೇರ್ಪಡೆ

ಬೆಳಗಾವಿ :ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ, ಮಾಜಿ ಶಾಸಕ ಕೋನರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ರಮೇಶ್ ಕುಮಾರ್, … Continued

ಬೆಳಗಾವಿ: ಬೈಪಾಸ್‌ ರಸ್ತೆಗೆ ಜಮೀನು ವಶಕ್ಕೆ ವಿರೋಧಿಸಿ ಪ್ರತಿಭಟನೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ..!

ಬೆಳಗಾವಿ : ರೈತರ ತೀವ್ರ ವಿರೋಧದ ನಡುವೆಯೂ ಹಲಗಾ-ಮಚ್ಛೆ ಮಧ್ಯದ ಬೈಪಾಸ್ ಕಾಮಗಾರಿ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಕಾಮಗಾರಿ ವಿರೋಧಿಸಿದ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಗಾ-ಮಚ್ಛೆ ಮಧ್ಯೆ ಬೈಪಾಸ್ ಕಾಮಗಾರಿಯನ್ನು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ … Continued

ಬೆಳಗಾವಿ ಎಸ್‌ಟಿಪಿ ನಿರ್ಮಾಣಕ್ಕೆ 2 ಕೋಟಿ ರೂ.ಗಳ ವೆಚ್ಚ ಮಾಡಿ ಕಾಮಗಾರಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ (ಎಸ್‌ಟಿಪಿ) ರಾಜ್ಯ ಸರ್ಕಾರದ ಬೊಕ್ಕಸದಿಂದ 2 ಕೋಟಿ ರೂಪಾಯಿ ವೆಚ್ಚ ಮಾಡಿದ ನಂತರ ಘಟಕವನ್ನು ಬೇರೊಂದು ಪ್ರದೇಶಕ್ಕೆ ಸ್ಥಳಾಂತರಿಸಿ ಕಾಮಗಾರಿ ಕೈಗೊಂಡ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಈಚೆಗೆ ಲೋಕಾಯುಕ್ತಕ್ಕೆ ವಹಿಸಿದೆವೆಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ದೂರು ದಾಖಲು, ನಾಲ್ವರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ … Continued

ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆದ್ರೂ ಎನ್ನುವುದು ಗೊತ್ತಿದೆ:ಕಟೀಲು

ಬೆಳಗಾವಿ: ರಾಜ್ಯದ ಮೂರು ಉಪ ಚುಣಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟಿಲು ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಪಕ್ಷದ ಪೂರ್ವ ತಯಾರಿ ನಡೆದಿದೆ. ಇಂದು ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಬಿಜೆಪಿ ಸಂಸದರು ಕೇಂದ್ರ ಸರಕಾರ … Continued