ಬೆಳಗಾವಿ | ಮನವೊಲಿಕೆ ಸಫಲ ; ದೇಹತ್ಯಾಗದ ನಿರ್ಧಾರದಿಂದ ಹಿಂದೆ ಸರಿದರು…
ಬೆಳಗಾವಿ : ದೇಹ ತ್ಯಾಗ ಮಾಡುತ್ತಾರೆ ಎಂಬ ವದಂತಿ ಕೊನೆಗೂ ಸುಖಾಂತ್ಯಗೊಂಡಿದೆ. ಅಧ್ಯಾತ್ಮಿಕ ಪಂಥವೊಂದಕ್ಕೆ ಮಾರು ಹೋಗಿ ಸೆಪ್ಟೆಂಬರ್ 8 ರಂದು ದೇಹತ್ಯಾಗ ಮಾಡಲು ಮುಂದಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಕೆಲವರು ಕೊನೆಗೂ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಅನಂತಪುರ ಗ್ರಾಮದ ತುಕಾರಾಮ ಇರಕರ ಕುಟುಂಬದ ನಾಲ್ವರು ಮತ್ತು … Continued