ಸವದತ್ತಿ | ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಆಸ್ಪತ್ರೆಗೆ ದಾಖಲು; ನೀರಿಗೆ ಕೀಟನಾಶಕ ಬೆರಕೆಯಾದ ಶಂಕೆ
ಬೆಳಗಾವಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಾಲೆಯ ಆವರಣದಲ್ಲಿರುವ ಟ್ಯಾಂಕಿಗೆ ಅಪರಿಚಿತ ವ್ಯಕ್ತಿಗಳು ಕೀಟನಾಶಕ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೆ ಈ ಶಾಲೆಯ ಪಕ್ಕದಲ್ಲೇ … Continued