ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ: ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ. ಬಸವರಾಜ ಬೆಳಗಾಂವ್ಕರ (23), ಗಿರೀಶ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗ್ರಾಮದ … Continued

ಗುರುವಾರ ಲಿಂಗಾಯತ ಪಂಚಮಸಾಲಿ ಸಮಾವೇಶ: ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48ರಲ್ಲಿ ಮಾರ್ಗ ಬದಲಾವಣೆ

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜದವರು ಗುರುವಾರ (ಡಿಸೆಂಬರ್‌ 22) ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಚಳಗಾಲದ ಅಧಿವೇಶನ ನಡೆಯುತ್ತಿದ್ದು, ಡಿಸೆಂಬರ್‌ 22ರಂದು ಪಂಚಮಸಾಲಿ ಸಮಾಜದವರು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಆ ಕಾಲಕ್ಕೆ ಲಕ್ಷಾಂತರ ಜನರು ಹಿರೇಬಾಗೇವಾಡಿಯಿಂದ … Continued

ಬೆಳಗಾವಿಯಲ್ಲಿ ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದ ಜಿಲ್ಲಾಡಳಿತ : ವೇದಿಕೆ, ಪೆಂಡಾಲ್‌ ತೆರವು

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ಆಚರಿಸಿ ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಗೆ ಈ ಸಲ ಬೆಳಗಾವಿ ಜಿಲ್ಲಾಡಳಿತ ಲಗಾಮು ಹಾಕಿದೆ. ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದೆ. ಬೆಳಗಾವಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಮೇಳಾವ್ ಆಯೋಜನೆಗೆ ರಾತ್ರೋರಾತ್ರಿ ಹಾಕಿದ್ದ ಪೆಂಡಾಲ್ ಅನ್ನು ಸೋಮವಾರ ಬೆಳಗ್ಗೆ ತೆರವುಗೊಳಿಸಿರುವ ಪೊಲೀಸರು ವ್ಯಾಕ್ಸಿನ್ … Continued

ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಆಯೋಜನೆ ; ಮಹಾ ಸಿಎಂ ಶಿಂಧೆ, ಪವಾರ, ಠಾಕ್ರೆಗೆ ಅಹ್ವಾನ

ಬೆಳಗಾವಿ : ಬೆಳಗಾವಿಯಲ್ಲಿ ಡಿಸೆಂಬರ್ 19ರಿಂದ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಪ್ರತಿ ವರ್ಷದಂತೆ ಇದಕ್ಕೆ ಪ್ರತಿಯಾಗಿ ಅಧಿವೇಶನ ಸಮಯದಲ್ಲೇ ಎಂಇಎಸ್ ಮಹಾಮೇಳಾವನ್ನು ಡಿಸೆಂಬರ್ 19 ರಂದು ಆಯೋಜಿಸಿದೆ. ಈ ವರ್ಷ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಎಂಇಎಸ್ ಈ ಬಾರಿ ಮಹಾಮೇಳಾವವನ್ನು ಜೋರಾಗಿ ನಡೆಸಲು ತಯಾರಿ ನಡೆಸುತ್ತಿದೆ. ಡಿಸೆಂಬರ್ 19 … Continued

ಬೆಳಗಾವಿ ಚಲೋ: ಬೆಳಗಾವಿಯತ್ತ ಬರುತ್ತಿರುವ ಕರವೇ ಕಾರ್ಯಕರ್ತರು

ಬೆಳಗಾವಿ: ಎಂಇಎಸ್ ಉದ್ಧಟತನ ಹಾಗೂ ಕನ್ನಡಿಗರ ಮೇಲೆ ಪೊಲೀಸ್ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಮಂಗಳವಾರ ಬೆಳಗಾವಿ ಚಲೋ ನಡೆಸಿದರು. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ನೂರಾರು ವಾಹನಗಳು ಹಾಗೂ ಸಾವಿರಾರು ಕನ್ನಡ ಧ್ವಜಗಳನ್ನು ಹೊತ್ತ ನೂರಾರು ಕಾರ್ಯಕರ್ತರು ಪೊಲೀಸರ ವಿರೋಧದ ನಡುವೆಯೂ ನಗರದತ್ತ ಬರುತ್ತಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ … Continued

ಬೆಳಗಾವಿ ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್‌ ಮಾಡಿದ ವಿದ್ಯಾರ್ಥಿಗೆ ಥಳಿತ

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಬೀಳ್ಕೊಡೆಗೆ ಕಾರ್ಯಕ್ರಮದ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. … Continued

ಮಹಾರಾಷ್ಟ್ರದ ಇಬ್ಬರು ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ : ಸಿಎಂ ಬೊಮ್ಮಾಯಿಗೆ ಬೆಳಗಾವಿಯ ಕನ್ನಡಪರ ಹೋರಾಟಗಾರ ಬರೆದ ಪತ್ರದಲ್ಲಿ ಏನಿದೆ ?

ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪುರ ಪ್ರದೇಶಗಳಿಗೆ ಕಳುಹಿಸಬೇಕು ಎಂದು ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ … Continued

ಸವದತ್ತಿ: ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ-ಇಬ್ಬರು ಮಕ್ಕಳ ಶವ ಪತ್ತೆ, ಆತ್ಮಹತ್ಯೆ ಶಂಕೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಎಂದು ಗುರುತಿಸಲಾಗಿದೆ. ಸವದತ್ತಿ ಪೊಲೀಸ್‌ ಠಾಣಾ … Continued

ಹಿಂದೂ ಪದದ ಕುರಿತು ವಿವಾದಿತ ಹೇಳಿಕೆ ಹಿಂಪಡೆದ ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ಶಬ್ದದ  ಬಗ್ಗೆ ನೀಡಿದ್ದ ಹೇಳಿಕೆಯ ವಿವಾದ ಜೋರಾಗುತ್ತಿದ್ದಂತೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ ಹಾಗೂ ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಅವರು ಹಿಂದೂ ಶಬ್ದದ ಬಗ್ಗೆ ಆಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ … Continued

ಖಾನಾಪುರ : ರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಳಗಾವಿ : ಬೆಳಗಾವಿಯ ಜಿಲ್ಲೆಯ ಖಾನಾಪುರ ಬಳಿಯ ಚೋರ್ಲಾ ಘಾಟ್ ಬಳಿ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ. ಬೆಂಕಿಯಿಂದ ಇಡೀ ಕಾರು ಸಂಪೂರ್ಣ ಕರಕಲಾಗಿದೆ. ಸ್ಥಳೀಯರು ಕಾರು ಉರಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಗುಜರಾತ್ ನೋಂದಣಿಯ ಕಾರು ಇದಾಗಿದ್ದು, ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.  ಕಾರು … Continued