ಕಿತ್ತೂರು | ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ : ವಿಷದ ಬಾಟಲಿ ಹಿಡಿದು ಪ್ರತಿಭಟಿಸಿದ ಮಹಿಳೆಯರು
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕು ದೇವಗಾಂವದಲ್ಲಿ ಕೆಲ ಮಹಿಳೆಯರು ವಿಷದ ಬಾಟಲಿಯೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಈ ಮೂಲಕ ಒಕ್ಕಲು ಎಬ್ಬಿಸಲು ಬಂದ ಅರಣ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯ ಅಧಿಕಾರಿಗಳನ್ನು ಜನರು ಜಮೀನು ಬಳಿಯೇ ತಡೆದರು. ಪೊಲೀಸರು ಸಂಧಾನಕ್ಕೆ ಯತ್ನಿಸಿದರು. ಆದರೆ ಬೆಳೆಯ ನಾಶಕ್ಕೆ ಒಪ್ಪದ ರೈತರು ಬೆಳೆ … Continued