ಜನ ಕಲ್ಯಾಣೋತ್ಸವ ರಾಜ್ಯ ಮಟ್ಟದ ಕಥಾ ಸ್ಪರ್ಧೆ: ಶಿರಸಿಯ ಯಶಸ್ವಿನಿ  ಶ್ರೀಧರಮೂರ್ತಿಗೆ ಪ್ರಥಮ ಬಹುಮಾನ

ಬೆಳಗಾವಿ: ಬೆಳಗಾವಿಯ ಪ್ರಾದೇಶಿಕ ಪತ್ರಿಕೆ ಹಸಿರು ಕ್ರಾಂತಿ ಸಂಸ್ಥಾಪಕರೂ, ರೈತ ನಾಯಕರೂ ಆಗಿದ್ದ ದಿ. ಕಲ್ಯಾಣರಾವ್ ಮುಚಳಂಬಿ ಸಂಸ್ಮರಣಾರ್ಥ ನಡೆಯಲಿರುವ ಜನಕಲ್ಯಾಣೋತ್ಸವ ನಿಮಿತ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅಜ್ಜಿಬಳದ ಯಶಸ್ವಿನಿ ಶ್ರೀಧರಮೂರ್ತಿ ಪ್ರಥಮ ಬಹುಮಾನಕ್ಕೆ ಭಾಜನರಾಗಿದ್ದಾರೆ. ಬೆಳಗಾವಿಯ ಹಿರಿಯ ಕತೆಗಾರ್ತಿ ಸುನಂದಾ ಹಾಲಭಾವಿ ಅವರು ಎರಡನೇ ಬಹುಮಾನಕ್ಕೆ … Continued

ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳಗಾವಿ: ತೋಟಗಾರಿಕಾ ಇಲಾಖೆಯ ಖಾನಾಪುರ ಸಸ್ಯಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಳಗಾವಿಯ ಎಂಟನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾ ಮಾಡಿದೆ. ನವ್ಯಶ್ರೀ ಅವರು ದಾಖಲಿಸಿದ್ದ ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ ಮೊದಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ … Continued