ಶಿಕ್ಷಣಕ್ಕಾಗಿ ಬೆಳಕು ಯೋಜನೆ ಕರ್ಣಾಟಕ ಬ್ಯಾಂಕ್‌ ದೃಷ್ಟಿಯಲ್ಲಿ ಖರ್ಚಲ್ಲ, ಸಮಾಜಮುಖಿ ಬದ್ಧತೆಗೆ ವಿನಿಯೋಗ : ಮಹಾಬಲೇಶ್ವರ ಎಂ.ಎಸ್.

ಶಿರಸಿ: ಲಾಭದಲ್ಲಿ ಸಮಾಜಕ್ಕೆ ಒಂದಂಶ ಅರ್ಪಿಸಬೇಕು ಎಂಬ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಸೇವೆ ಸಲ್ಲಿಸುತ್ತಿದ್ದು, ಅದರ ಭಾಗವಾಗಿ ಶಿಕ್ಷಣಕ್ಕಾಗಿ ಬೆಳಕು ಎಂಬ ಯೋಜನೆ ಸೆಲ್ಕೋದ ಜೊತೆಗೆ ಅನುಷ್ಠಾನವಾಗುತ್ತಿದೆ. ಇದು ಅಕ್ಷರಶಃ ಮಕ್ಕಳ ಓದಿಗೆ, ಶೈಕ್ಷಣಿಕ ಬೆಳವಣಿಗೆಗೆ ನೆರವಾಗಿದೆ ಎಂಬ ಸಮಾಧಾನವಿದೆ. ಬ್ಯಾಂಕ್‌ನ ದೃಷ್ಟಿಯಲ್ಲಿ ಇದು ಖರ್ಚಲ್ಲ, ಸಮಾಜದ ಬದ್ಧತೆಯ ದೃಷ್ಟಿಯಲ್ಲಿ ವಿನಿಯೋಗ ಎಂದು ಕರ್ಣಾಟಕ ಬ್ಯಾಂಕ್‌ನ … Continued