ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ : ಬೆಂಗಳೂರು ಸೇರಿ ಹಲವು ಸ್ಥಳಗಳಲ್ಲಿ ಇ.ಡಿ. ಶೋಧ

ಬೆಂಗಳೂರು:  ಬೇಲೆಕೇರಿ ಬಂದರಿನ ಮೂಲಕ ನಡೆದಿದೆ ಎನ್ನಲಾದ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED)ದ ಬೆಂಗಳೂರು ವಲಯ ಕಚೇರಿಯು ಗುರುವಾರ ರಾಜ್ಯದ ಬೆಂಗಳೂರು, ಹೊಸಪೇಟೆ ಹಾಗೂ ಹರಿಯಾಣದ ರಾಜ್ಯದ ಗುರುಗ್ರಾಮ ಸೇರಿದಂತೆ ಒಟ್ಟು 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಇ.ಡಿ. ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್ … Continued

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್‌ ತೀರ್ಪು

ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ಕೋರ್ಟ್‌ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ … Continued