ಬೆಳಗಾವಿ: ಬಿಡಿಸಿಸಿ ಬ್ಯಾಂಕ್‌ ಶಾಖೆಯಲ್ಲಿ ದರೋಡೆ: ನಗದು-ಚಿನ್ನಾಭರಣ ಸೇರಿ ಅಂದಾಜು 6 ಕೋಟಿ ರೂ. ಮೌಲ್ಯದ ಸ್ವತ್ತು ಕಳುವು

ಬೆಳಗಾವಿ: ರಾಜ್ಯದಲ್ಲೇ ಅತಿದೊಡ್ಡ ಬ್ಯಾಂಕ್ ದರೋಡೆಯೊಂದು ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಮುರಗೋಡದ ಬಿಡಿಡಿಸಿ ಬ್ಯಾಂಕ್ ಶಾಖೆಯ ಬಾಗಿಲು ಮುರಿದು ಒಳ ನುಗ್ಗಿದ ದರೋಡೆಕೋರರು, ಸುಮಾರು 4.37 ಕೋಟಿ ರೂ. ನಗದು, 1.63 ಕೋಟಿ ರೂ. ಮೌಲ್ಯದ 3 ಕೆ.ಜಿ. 184 ಗ್ರಾಂ. ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ನಕಲಿ … Continued

ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನು ವಾಪಸ್ ಪಡೆಯುವೆವು: ಸಚಿವ ನಿರಾಣಿ

ಬೆಳಗಾವಿ: ಅನೇಕ ವರ್ಷಗಳು ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನನ್ನು ವಾಪಸ್ ಪಡೆಯಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು. ಕಾಂಗ್ರೆಸ್ ಶಾಸಕ ಎನ್. ಎಚ್. ಶಿವಶಂಕರ ರೆಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಮಿ ಹಂಚಿಕೆಯಾಗಿ 5 ರಿಂದ 20 ವರ್ಷ … Continued

ಪಹಣಿ ಹಕ್ಕು ದಾಖಲೆ ತಿದ್ದುಪಡಿ ನಿಯಮಗಳ ಸರಳೀಕರಣಕ್ಕೆ ಕ್ರಮ : ಸಚಿವ ಅಶೋಕ

ಸುವರ್ಣಸೌಧ(ಬೆಳಗಾವಿ): ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದಕ್ಷಿಣ ಕನ್ನಡ, ಉಡುಪಿ, … Continued

ಪುನೀತರಾಜಕುಮಾರ ನಿಧನದ ಶಾಕ್‌: ಬೆಳಗಾವಿಯಲ್ಲಿ ಇಬ್ಬರು ಅಭಿಮಾನಿಗಳ ಸಾವು

ಬೆಳಗಾವಿ :ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಕೇಳಿ ಬೆಳಗಾವಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಅಥಣಿಯಲ್ಲಿ ಇಪ್ಪತ್ತಾರು ವರ್ಷದ ರಾಹುಲ್ ಗಾಡಿವಡ್ಡರ್ ಅವರು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಆತ್ಮಹತ್ಯೆ ಶರಣಾಗಿದ್ದು, ಪುನೀತ್‌ ನಿಧನದ ಶಾಕಿನಿಂದ ಹೀಗೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ ತಾಲೂಕಿನ … Continued