ಬಳ್ಳಾರಿ ಗ್ರಾಮಾಂತರದಲ್ಲೊಂದು ವಿಚಿತ್ರ ಘಟನೆ; ಮೃತ ಬಾಲಕನನ್ನು ಬದುಕಿಸಲು ದೇಹವನ್ನು ಉಪ್ಪಿನಲ್ಲಿಟ್ಟ ಗ್ರಾಮಸ್ಥರು….!

ಬಳ್ಳಾರಿ: ನೀರಿನ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕ ಸಾವಿಗೀಡಾಗಿದ್ದು, ಉಪ್ಪಿನ ರಾಶಿಯಲ್ಲಿ ಮಲಗಿಸಿದರೆ ಬದುಕಿ ಉಳಿಯುತ್ತಾನೆ ಎಂಬ ನಂಬಿಕೆಯಿಂದ ಬಾಲಕನ ಮೃತದೇಹವನ್ನು ಗಂಟೆಗಟ್ಟಲೆ ಉಪ್ಪಿನ ರಾಶಿ ಮಧ್ಯೆ ಮಲಗಿಸಿಟ್ಟ ಘಟನೆ ಬಳ್ಳಾರಿ ತಾಲೂಕಿನ ಸಿರವಾರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸಿರವಾರ ಗ್ರಾಮದಲ್ಲಿ ನೀರಿನ ಹೊಂಡದಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸುರೇಶ(10) ಎಂಬ ಬಾಲಕ ಮೃತಪಟ್ಟಿದ್ದಾನೆ. … Continued