ತಮ್ಮ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದ ಮೂವರು ಮಂತ್ರಿಯಾಗದಂತೆ ನೋಡಿಕೊಂಡ ಯಡಿಯೂರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ … Continued