ತೆಕ್ಕಲಕೋಟೆ ಬಳಿ ಉತ್ಖನನದ ವೇಳೆ ಸುಮಾರು 5,000 ವರ್ಷಗಳ ಹಿಂದಿನ ಮಾನವನ ಅಸ್ಥಿಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯ ತೆಕ್ಕಲಕೋಟೆಯ ‘ಗೌಡ್ರ ಮೂಲೆ’ ಬೆಟ್ಟದಲ್ಲಿ ಸುಮಾರು 5,000 ವರ್ಷಗಳ ಹಿಂದಿನ ನವಶಿಲಾಯುಗದ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ. ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ತಂಡವು ಉತ್ಖನನದ ನಡೆಸುತ್ತಿದ್ದಾಗ, 5.5 ಅಡಿ ಉದ್ದದ ಅಸ್ಥಿಪಂಜರದೊಂದಿಗೆ ಶಿಲಾಯುಧಗಳು ಮತ್ತು ಮಡಕೆಗಳ ಕುರುಹುಗಳು ಉತ್ಖನನದ ವೇಳೆ 5.5 ಅಡಿ ಉದ್ದದ ಅಸ್ಥಿಪಂಜರ ಪತ್ತೆಯಾಗಿದೆ.  ಶವ ಸಂಸ್ಕಾರದ ವೇಳೆ ಕಲ್ಲುಗಳನ್ನು … Continued

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಆಯ್ಕೆಯಾಗಿದ್ದಾರೆ. ಬಳ್ಳಾರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ … Continued

ಬಳ್ಳಾರಿ | ಬೆಳ್ಳಂಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಮಕ್ಕಳ ವೈದ್ಯರ ಕಿಡ್ನಾಪ್: 3 ಕೋಟಿ ರೂ. ಹಣದ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ ಎಂದುವರದಿಯಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹಾರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರ ಬಾಯಿಮುಚ್ಚಿ … Continued

ಕಳೆದುಹೋಗಿ 25 ವರ್ಷಗಳ ನಂತರ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾದ ಬಳ್ಳಾರಿ ಜಿಲ್ಲೆಯ ಮಹಿಳೆ …!

ಬಳ್ಳಾರಿ: ಸುಮಾರು 25 ವರ್ಷಗಳ ನಂತರ ಮನೆಯವರ ಸಂಪರ್ಕವಿಲ್ಲದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊನೆಗೂ ಪತ್ತೆಯಾಗಿದ್ದಾರೆ…! ಮೂಲತಃ ಬಳ್ಳಾರಿ ತಾಲೂಕಿನ ಕುರುವಳ್ಳಿ ಗ್ರಾಮದವರಾದ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದು,ಅವರನ್ನು ಈಗ ಕರೆತರಲಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಮನೆ ಬಿಟ್ಟು ಹೋಗಿದ್ದ ಬಳ್ಳಾರಿ ಮೂಲದ ಸಾಕವ್ವ ಪತ್ತೆಯಾಗಿದ್ದು, ಡಿಸೆಂಬರ್ 24ರಂದು ಸಂಜೆ ಬೆಂಗಳೂರಿನ … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ದದ್ದಲ್ ಮನೆ ಮೇಲೆ ಇ.ಡಿ. ದಾಳಿ

ಬಳ್ಳಾರಿ/ ರಾಯಚೂರು : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ನ ಹಗರಣ ಹೊರಬಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿದಂತೆ ಯುನಿಯನ್ ಬ್ಯಾಂಕ್ … Continued

ಬಳ್ಳಾರಿ : 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

ಬಳ್ಳಾರಿ : 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಳ್ಳಾರಿ ಪೊಲೀಸರು ನಡೆಸಿದ ಪ್ರಮುಖ ದಾಳಿಯಲ್ಲಿ 5.60 ಕೋಟಿ ರೂಪಾಯಿ ನಗದು, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಆಭರಣಗಳು ಮತ್ತು 68 ಬೆಳ್ಳಿಯ ತುಂಡುಗಳನ್ನು ಬಳ್ಳಾರಿ ಪಟ್ಟಣದಲ್ಲಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ (Bellary) ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಳ್ಳಾರಿಯಲ್ಲಿ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದ ಎನ್‌ಐಎ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಒಬ್ಬ ಶಂಕಿತ ಆರೋಪಿಯನ್ನು ಬುಧವಾರ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ಶಂಕಿತ ಆರೋಪಿ ಶಬ್ಬೀರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ವ್ಯಕ್ತಿಯು ಸ್ಫೋಟದ ದಿನದಂದು … Continued

ಮತ ಹಾಕಲು ಹೋಗಿದ್ದ ಗರ್ಭಿಣಿಗೆ ಮತದಾನ ಕೇಂದ್ರದಲ್ಲೇ ಹೆರಿಗೆ…!

ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನದ ವೇಳೆ ತುಂಬು ಗರ್ಭಿಣಿಯೊಬ್ಬರುಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ.. ಬಳ್ಳಾರಿಯ ಕೂರ್ಲಂಗುದಿ ಗ್ರಾಮದಲ್ಲಿ ಗರ್ಭಿಣಿ ಮಣಿಲಾ (23) ಎಂಬ ಗರ್ಭಿಣಿ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿದ್ದರಿಂದ ಗರ್ಭಿಣಿ ಸರತಿ ಸಾಲಿನಲ್ಲಿ ನಿಂತಿದ್ದರು ಮತ … Continued

ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡ ಭಕ್ತ…!

ಬಳ್ಳಾರಿ: ದೇವರನ್ನು ಒಲಿಸಿಕೊಳ್ಳಲು ವ್ಯಕ್ತಿಯೊಬ್ಬ (Man) ತನ್ನ ನಾಲಿಗೆಯನ್ನೇ (Tongue) ಕತ್ತರಿಸಿ ದಾನ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾದ ಘಟನೆ ವರದಿಯಾಗಿದೆ. ವೀರೇಶ ಎಂಬಾತ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಣೆ ಮಾಡಿದ್ದಾನೆ ಎಂದು … Continued