ಚಿನ್ನಯ್ಯನಿಗೆ ಮತ್ತೆ ಮೂರು ದಿನ ಎಸ್‌ಐಟಿ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಆರೋಪಿತ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ ಎನ್‌ ಚಿನ್ನಯ್ಯನ ಪೊಲೀಸ್‌ ಕಸ್ಟಡಿಯನ್ನು ಬೆಳ್ತಂಗಡಿ ನ್ಯಾಯಾಲಯವು ಮತ್ತೆ ಮೂರು ದಿನ ವಿಸ್ತರಿಸಿದೆ. ಈ ಹಿಂದೆ ನ್ಯಾಯಾಲಯವು ಚಿನ್ನಯ್ಯನನ್ನು ಹತ್ತು ದಿನಗಳ … Continued