ಏಷ್ಯಾದ ಆನೆಗಳು ಸತ್ತ ಮರಿಗಳನ್ನು ವಿಧಿವತ್ತಾಗಿ ಹೂಳುತ್ತವೆ…! ಹೊಸ ಅಧ್ಯಯನದ ವೇಳೆ ಪತ್ತೆ…!!

ತಮ್ಮ ಬುದ್ಧಿವಂತಿಕೆಗೆ ಹೆಸರುವಾಸಿಯಾದ ಆನೆಗಳು, ತಮ್ಮ ಸತ್ತ ಮರಿಗಳನ್ನು ತಮ್ಮ ಸೊಂಡಿಲಿನಿಂದ ದಿನಗಳು ಮತ್ತು ವಾರಗಳವರೆಗೆ ಸಾಗಿಸುವಂತಹ ಭಾವನಾತ್ಮಕ ನಡವಳಿಕೆಗಳನ್ನು ತೋರಿಸುವುದನ್ನು ಬಹಳ ಹಿಂದಿನಿಂದಲೂ ಗಮನಿಸಲಾಗಿದೆ. ಜರ್ನಲ್ ಆಫ್ ಥ್ರೆಟೆನ್ಡ್ ಟ್ಯಾಕ್ಸಾದಲ್ಲಿ ಪ್ರಕಟವಾದ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಮತ್ತು ಪುಣೆ ಮೂಲದ ಸಂಶೋಧಕ ಆಕಾಶದೀಪ ರಾಯ್ ಅವರ ಇತ್ತೀಚಿನ ಅದ್ಭುತ ಅಧ್ಯಯನದಲ್ಲಿನ ಮಹತ್ವದ ಸಂಗತಿಗಳನ್ನು … Continued

ಜೈ ಶ್ರೀರಾಮ್ ಉತ್ತರ ಪ್ರದೇಶ, ಬಂಗಾಳದಲ್ಲಷ್ಟೇ ಅಲ್ಲ ಭಾರತದಾದ್ಯಂತ ಕೆಲಸ ಮಾಡುತ್ತದೆ: ಯೋಗಿ ಆದಿತ್ಯನಾಥ್

“ಜೈ ಶ್ರೀ ರಾಮ್ ಉತ್ತರ ಪ್ರದೇಶ ಮೇ ಭೀ ಚಾಲೆಗಾ, ಬಂಗಾಳ ಮೇ ಭೀ ಚಲೆಗಾ, ಪೂರೇ ದೇಶ್ ಮೇ ಭೀ ಚಲೆಗಾ (ಜೈ ಶ್ರೀ ರಾಮ್ ಉತ್ತರ ಪ್ರದೇಶ, ಬಂಗಾಳ ಮತ್ತು ಭಾರತದಾದ್ಯಂತ ಕೆಲಸ ಮಾಡುತ್ತದೆ)” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸುದ್ದಿ ಚಾನೆಲ್ ನ್ಯೂಸ್ ನೇಷನ್ ಆಯೋಜಿಸಿದ್ದ ಉತ್ತರ … Continued

ಬಂಗಾಳದಲ್ಲಿ ಲೋಕಜನಶಕ್ತಿ ೨೯೪ ಕ್ಷೇತ್ರಗಳಲ್ಲೂ ಸ್ಪರ್ಧೆ

ಕೋಲ್ಕತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ಆಯಾಮವನ್ನು ಸೇರಿಸುತ್ತಾ, ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು ಎಲ್ಲಾ 294 ವಿಧಾನಸಭಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲೋಕ ಜನಶಕ್ತಿ ಪಕ್ಷದ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷರಾದ ಮೀರಾ ಚಕ್ರವರ್ತಿ, “ಕೆಳ ಮಧ್ಯಮ ವರ್ಗದ ಜನರ” ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪಕ್ಷವು ಯಾವಾಗಲೂ … Continued

ಬಂಗಾಳಕ್ಕೆ ಕಿಸಾನ್‌ ಸಮ್ಮಾನ ಹಣ ನೀಡದ ಕೇಂದ್ರ: ಮಮತಾ ಆರೋಪ

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ರೈತರಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಪ್ರೋತ್ಸಾಹಧನವನ್ನು ನೀಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬಿಜೆಪಿ ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುತ್ತಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದು, ರಾಜ್ಯದ ತೃಣಮೂಲ ಕಾಂಗ್ರೆಸ್‌ ಸರಕಾರ ರೈತರಿಗೆ ತಲಾ ೫೦೦೦ರೂ. ಪ್ರೋತ್ಸಾಹಧನದೊಂದಿಗೆ ಉಚಿತ ಬೆಳೆ ವಿಮೆಯನ್ನೂ … Continued