ಟಿಎಂಸಿ ನಾಯಕರ ಮೇಲೆ ಸಿಬಿಐ ಕಾನೂನು ಕ್ರಮಕ್ಕೆ ಬಂಗಾಳ ರಾಜ್ಯಪಾಲರಿಂದ ಅನುಮತಿ

ಕೋಲ್ಕತ್ತಾ: ನಾರದ ಸ್ಟಿಂಗ್ ಟೇಪ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನ ಕೋರಿಕೆಯ ಮೇರೆಗೆ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರು, ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಸೋವನ್ ಚಟರ್ಜಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ ಎಂದು ರಾಜ್ ಭವನ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ. ರಾಜ್ಯಪಾಲರು ಸಂವಿಧಾನದ 164 ನೇ … Continued