ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಹೈಡ್ರಾಮಾ : ಎಐಸಿಸಿ ವೀಕ್ಷಕರ ಮುಂದೆಯೇ ಕೈಕೈ ಮಿಲಾಯಿಸಿದ ಕಾರ್ಯಕರ್ತರು
ಬೆಳಗಾವಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಕಾರ್ಕರ್ತರ ನಡುವೆ ಗದ್ದಲ ನಡೆದಿದ್ದು, ಪರಸ್ಪರ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಬೆಳಗಅವಿಯಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆ ನಡೆದಿತ್ತು. ಈ … Continued