ರೈತರಿಗಾಗಿ ರಾಜ್ಯದಲ್ಲಿ ಐದು ರಫ್ತು ಲ್ಯಾಬ್ ಪ್ರಾರಂಭ: ಸಚಿವ ಬಿ.ಸಿ.ಪಾಟೀಲ

ಬೆಂಗಳೂರು: ರೈತರ ಆದಾಯವನ್ನು ದ್ವಿಗುಣಗೊಳಿಸಿ ರೈತರನ್ನು ಆರ್ಥಿಕವಾಗಿ ಶಕ್ತಿಯಾಗಿಸಲು ಅವರನ್ನು ರಫ್ತುದಾರರನ್ನಾಗಿ ಮಾಡಲು ರಾಜ್ಯದಲ್ಲಿ ರಫ್ತುಲ್ಯಾಬ್ (ಎಕ್ಸ್‌ಪೋರ್ಟ್ ಲ್ಯಾಬ್) ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ರೈತ ಉತ್ಪಾದಕ ಸಂಸ್ಥೆಗಳು ಮತ್ತು ರಫ್ತುದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರೈತರನ್ನು ರಫ್ತುದಾರರನ್ನಾಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ ಐದು … Continued