ಪ್ರೇಮಿಗಳ ದಿನ : ಗುಲಾಬಿ ರಫ್ತಿನಲ್ಲಿ ಬೆಂಗಳೂರು ಏರ್‌ಪೋರ್ಟ್ ದಾಖಲೆ…!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಈ ಬಾರಿಯ ವ್ಯಾಲೆಂಟೈನ್ಸ್ ಸೀಸನ್‌ನಲ್ಲಿ ಗುಲಾಬಿ ರಫ್ತಿನಲ್ಲಿ ಭರ್ಜರಿ ಸಾಧನೆ ಮಾಡಿದೆ. ಸುಮಾರು 6 ಕೋಟಿ (60 ಮಿಲಿಯನ್) ಗುಲಾಬಿ ಹೂವುಗಳನ್ನು ವಿಶ್ವದ 26 ದೇಶಗಳಿಗೆ ರವಾನಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಟ್ಟು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ ಮೌಲ್ಯದ ಗಾಂಜಾ ಪತ್ತೆ ; ಮೂವರ ಬಂಧನ

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್‌ ಹಾಗೂ ಮಲೇಶಿಯಾದಿಂದ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ವಲಸೆ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಸಿಬ್ಬಂದಿ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಭದ್ರತಾ ತಪಾಸಣೆಯ ನೆಪದಲ್ಲಿ ದಕ್ಷಿಣ ಕೊರಿಯಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 19, 2026 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕೊರಿಯಾಕ್ಕೆ ಪ್ರಯಾಣಿಸಲು ಮಹಿಳೆ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಮಿಗ್ರೇಷನ್ ಪ್ರಕ್ರಿಯೆ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued

ಡಿಸಿಎಂ ಡಿಕೆ ಶಿವಕುಮಾರ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ​ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಬಾಂಬ್‌ ಸ್ಪೋಟ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್‌ ಬಂದಿತ್ತು. ತಕ್ಷಣ ಪೊಲೀಸರು, … Continued

ಮದ್ಯ ಹಗರಣ ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಆಪ್ತನ ಬಂಧನ

ಬೆಂಗಳೂರು: ಬಹುಕೋಟಿ ಮೌಲ್ಯದ ಮದ್ಯ ಹಗರಣದಲ್ಲಿ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಸಹಾಯಕ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚೆವಿರೆಡ್ಡಿ ಭಾಸ್ಕರ ರೆಡ್ಡಿ ಅವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದರಿಂದ ಮಂಗಳವಾರ ರಾತ್ರಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

ಬೆಂಗಳೂರು: ತನಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನಟಿ ರನ್ಯಾ ರಾವ್ ಹೇಳಿದ್ದಾರೆ. ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಯ ಹೆಚ್ಚುವರಿ ಮಹಾನಿರ್ದೇಶಕರಿಗೆ (ಎಡಿಜಿ) ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ರನ್ಯಾ ರಾವ್ ಅವರು, ಅಧಿಕೃತವಾಗಿ ಹೇಳಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಅಲ್ಲ, ವಿಮಾನದಿಂದ ನೇರವಾಗಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued