ಬೆಂಗಳೂರು | ಭಾರೀ ಮಳೆಗೆ ಕಟ್ಟಡ ಕುಸಿದು ದುರಂತ ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು : ಬೆಂಗಳೂರಿನ ಕಟ್ಟಡ ಕುಸಿತದ ಘಟನೆಯಲ್ಲಿ ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ. ಅವಶೇಷಗಳನ್ನು ತೆರವುಗೊಳಿಸಲು ಮತ್ತು ಅದರ ಒಳಗೆ ಸಿಕ್ಕಿಬಿದ್ದ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇದುವರೆಗೆ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ಪೂರ್ವ ಭಾಗದ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ … Continued

ವೀಡಿಯೊ…| ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, ಹಲವರು ಸಿಲುಕಿರುವ ಶಂಕೆ

ಬೆಂಗಳೂರು: ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ ಸುರಿಯುತ್ತಿರುವ ಮಳೆಯ ಪರಿಣಾಮ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರ ತೆಗೆದಿದ್ದಾರೆ ಹಾಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. … Continued