ಬೆಂಗಳೂರು ಬಂದ್‌ : ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ

ಬೆಂಗಳೂರು: ಮಂಗಳವಾರ (ಸೆ.26) ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಪ್ರಕಟನೆ ನೀಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ತಮಿಳುನಾಡಿಗೆ “ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಘೋಷಿಸಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ … Continued

ಕಾವೇರಿ : ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್‌

ಬೆಂಗಳೂರು : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಶನಿವಾರ ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಇದರ ಬೆನ್ನಲ್ಲೇ ಸೆಪ್ಟಂಬರ್ 26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 26ರಂದು ಬೆಂಗಳೂರು ನಗರ … Continued

ಖಾಸಗಿ ಸಾರಿಗೆ ಸಂಘಟನೆಗಳಿಂದ ನಾಳೆ ‘ಬೆಂಗಳೂರು ಬಂದ್‌’

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಖಾಸಗಿ ಬಸ್‌ಗಳಿಗೂ ವಿಸ್ತರಣೆ ಮಾಡಬೇಕು, ರಸ್ತೆ ತೆರಿಗೆ ಸಂಪೂರ್ಣ ರದ್ದು ಸೇರಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾಳೆ, ಸೋಮವಾರ (ಸೆಪ್ಟೆಂಬರ್‌ 11) ಬೆಂಗಳೂರಿನಲ್ಲಿ ಸಾರಿಗೆ ಬಂದ್‌ಗೆ ಕರೆ ನೀಡಲಾಗಿದೆ. ಈ ಸಂಬಂಧ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಅಧಿಕಾರಿಗಳು … Continued