ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬ್‌ ಇಟ್ಟವ , ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ವಶಕ್ಕೆ

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಅವರನ್ನು ಬಂಧಿಸಲಾಗಿದೆ. ನಿಖರವಾದ ತನಿಖೆ ಮತ್ತು ಗುಪ್ತಚರ ಸಂಗ್ರಹದ ನಂತರ, … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ. ಬೆಂಗಳೂರು ಕೆಫೆ ಸ್ಫೋಟ ಪ್ರಕರಣದ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಚೆನ್ನೈ/ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಲ್ಲದೆ, ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ಧಾರೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಹೊಸ ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ನವದೆಹಲಿ : 10 ಮಂದಿ ಗಾಯಗೊಂಡಿರುವ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದ ಶಂಕಿತ ಆರೋಪಿಯ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಿಡುಗಡೆ ಮಾಡಿದೆ. ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ಎನ್‌ಐಎ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದ … Continued