ಬೆಂಗಳೂರು : ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ, ಮೂವರು ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋನಕನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದ ವರದಿಯಾಗಿದೆ. ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವಿಗೀಡಾದ ಘಟನೆ ಹೊಸಕೋಟೆ (Hosakote) ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ … Continued