ಬೆಂಗಳೂರು-ಧಾರವಾಡ ‘ವಂದೇ ಭಾರತ’ ರೈಲಿನ ದರ ಪರಿಷ್ಕರಣೆ : ಹೊಸ ದರ ಹೀಗಿದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜೂನ್ 27) ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸ್​ಪ್ರೆಸ್​ ರೈಲು ಸೇರಿದಂತೆ ಐದು ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಿದ್ದರು. ಈಗ ನೈಋುತ್ಯ ರೈಲ್ವೆಯು ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲಿನ ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಪರಿಷ್ಕರಣೆಯಲ್ಲಿ ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್​ ದರ ಹೆಚ್ಚಿಸಿದ್ದರೆ, ಎಸಿ ಕಾರ್‌ಚೇರ್‌ ಟಿಕೆಟ್​ … Continued