ಬೆಂಗಳೂರು : ಪಂಚತಾರಾ ಹೊಟೇಲ್‌ನಲ್ಲಿ ರೂಂ ಬುಕ್ ಮಾಡಿ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ?!

ಬೆಂಗಳೂರು: ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ಇಬ್ಬರು ಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಂದೆ ಶೌಚಗೃಹದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಕೊಲೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವಾಗಿರಬಹುದು ಎಂದು ಶಂಕಿಸಲಾಗಿದೆ. 40 ವರ್ಷದ ಇಮ್ರಾನ್ ಎಂಬಾತ ಕುತ್ತಿಗೆ ಸೀಳಿ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅವರ 10 ಮತ್ತು … Continued

ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ಬೆಂಗಳೂರು : ‘ಫಾರಿನ್‌ ಸ್ಟೈಲ್‌ ಪ್ರಪೋಸಲ್’ ನೆಪದಲ್ಲಿ ಪ್ರಿಯಕರನ ಕೈಕಾಲು ಕಟ್ಟಿ ಹಾಕಿ ಜೀವಂತ ಸುಟ್ಟು ಕೊಂದ ಯುವತಿ !

ಬೆಂಗಳೂರು: ಪ್ರೀತಿಯಲ್ಲಿ ಉಂಟಾದ ವೈಮನಸ್ಸು ಮತ್ತು ನಿರ್ಲಕ್ಷ್ಯದ ಸೇಡು ನಗರದಲ್ಲಿ ಘೋರ ಹತ್ಯೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆ ಎಂಬ ಕೋಪದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಹೊಸ ಮಾದರಿಯ ‘ಪ್ರಪೋಸ್’ ಮಾಡುವ ಆಮಿಷವೊಡ್ಡಿ, ಆತನನ್ನು ಕುರ್ಚಿಗೆ ಕಟ್ಟಿ ಹಾಕಿ ಜೀವಂತವಾಗಿ ಸುಟ್ಟು ಕೊಂದಿರುವ ಅಮಾನವೀಯ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಿರಣ (27) … Continued