ನಾರಾಯಣ ನೇತ್ರಾಲಯದ ಅಧ್ಯಕ್ಷ, ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು: ನಾರಾಯಣ ನೇತ್ರಾಲಯದ  ಅಧ್ಯಕ್ಷರಾಗಿದ್ದ  ಖ್ಯಾತ ನೇತ್ರ ತಜ್ಞ ಡಾ ಕೆ. ಭುಜಂಗಶೆಟ್ಟಿ (Dr. K. Bhujang Shetty) ಅವರು ನಿಧನರಾಗಿದ್ದಾರೆ. ಭುಜಂಗ ಶೆಟ್ಟಿ ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಶೂಕ್ರವಾರ ಆಸ್ಪತ್ರೆಗೆ ಹೋಗಿ ಕಾರ್ಯನಿರ್ವಹಿಸಿದ್ದ ಅವರು ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ … Continued