ಡಿಕೆಶಿ ಒಡೆತನದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ವಿದ್ಯಾರ್ಥಿ..!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ಆರ್‌ಆರ್ ನಗರದಲ್ಲಿರುವ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಸೋಮವಾರ ಹುಚ್ಚಾ ವೆಂಕಟ್ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಅದೇ ಶಾಲೆಯ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಡಿ.ಕೆ ಶಿವಕುಮಾರ್ ಒಡೆತನದ ಹಿಲ್ಸ್ ವ್ಯೂವ್ ಪಬ್ಲಿಕ್ ಶಾಲೆಗೆ ನಿನ್ನೆ ಹುಚ್ಚ ವೆಂಕಟ್ … Continued