ದಿನದ ಕೆಲಸ ಅಂದೇ ಮುಗಿಸಲು ಒತ್ತಡ ಹಾಕಿದ್ದಕ್ಕೆ ಸಹೋದ್ಯೋಗಿಗಳಿಂದಲೇ ಆಡಿಟರ್ ಗೆ ಥಳಿಸಲು ಸುಪಾರಿ ; ಥಳಿತದ ವೀಡಿಯೊ ವೈರಲ್ ಬಳಿಕ ಐವರ ಬಂಧನ

ಬೆಂಗಳೂರು : ಖಾಸಗಿ ಸಂಸ್ಥೆಯೊಂದರಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಐವರಲ್ಲಿ ಇಬ್ಬರು ಆಡಿಟರ್ ಅವರ ಸಹೋದ್ಯೋಗಿಗಳಾಗಿದ್ದಾರೆ. ಈ ಇಬ್ಬರು ಆಡಿಟರ್ ಅವರನ್ನು ಥಳಿಸಲು ಗೂಂಡಾಗಳನ್ನು ನೇಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ದಿನದ ಕೆಲಸಗಳನ್ನು ಅಂದೇ ಮುಗಿಸಿ, … Continued

ಡೀಪ್‌ಫೇಕ್ ಎಫೆಕ್ಟ್ : ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇದಕ್ಕೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ. ಇಂತಹ ವೀಡಿಯೊಗಳಿಂದ ಯಾರೇ ಆದರೂ ತೊಂದರೆಗೆ ಸಿಲುಕಿದ್ದರೆ, ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ … Continued

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ ಅವರು, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. … Continued

ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಮಾಡಿದ್ದಾರೆ. ನಟ … Continued