ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಸಾವು

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್‌ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಸಾವಿಗೀಡಾಗಿದ್ದಾರೆ. ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ 23 ವರ್ಷದ ಭಾನುರೇಖಾ ಎಂಬುವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ನೀರಿನಲ್ಲಿ ಕಾರು ಮುಳುಗಿದ್ದು, ಆಂಧ್ರಪ್ರದೇಶದ ವಿಜಯವಾಡದ ಒಂದೇ ಕುಟುಂಬದ ಆರು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಕಾರಿನಲ್ಲಿ ನೀರು ತುಂಬಿ ಅಸ್ವಸ್ಥಗೊಂಡಿದ್ದ … Continued