ಕನ್ನಡಿಗನಿಂದ ಹಲ್ಲೆ ಎಂಬ ವಿಂಗ್ ಕಮಾಂಡರ್‌ ಆರೋಪಕ್ಕೆ ಟ್ವಿಸ್ಟ್‌ ; ಬೈಕ್ ಸವಾರನ ಮೇಲೆ ಆತ ಹಲ್ಲೆ ಮಾಡಿದ್ದ ವೀಡಿಯೊ ವೈರಲ್‌…!

ಬೆಂಗಳೂರು : ಬೆಂಗಳೂರಿನಲ್ಲಿ ಐಎಎಫ್ ಅಧಿಕಾರಿ ಮೇಲೆ ಕನ್ನಡಿಗ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಬೈಕ್‌ ಸವಾರನ ಮೇಲೆ ವಿಂಗ್‌ ಕಮಾಂಡರ್‌ ಮಾರಣಾಂತಿಕ ಹಲ್ಲೆ ಮಾಡಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಬೈಕ್ ಸವಾರನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದು … Continued

ವೀಡಿಯೊ..| ಬೆಂಗಳೂರು : ಒಳಗೆ ಮಗುವಿದೆ ಎಂದು ಕೂಗಿಕೊಂಡ್ರೂ ಕಾರಿನ ಗಾಜು ಒಡೆದು ಯುವಕನ ಪುಂಡಾಟ..

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಕಾರಿನ ಗ್ಲಾಸ್​ ಒಡೆದು ಗದ್ದಲ ಎಬ್ಬಿಸಿರುವ ಘಟನೆ ಸರ್ಜಾಪುರ ಮುಖ್ಯರಸ್ತೆಯ (Sarjapur Road) ದೊಡ್ಡಕನ್ನೆಹಳ್ಳಿ ಬಳಿ ನಡೆದಿದೆ. ಗ್ಲಾಸ್ ಒಡೆಯುತ್ತಿದ್ದಂತೆ ಕಾರಿನ‌ ಒಳಗಿದ್ದವರು ಕೂಗಿಕೊಂಡಿದ್ದಾರೆ. ಕಾರಿನಲ್ಲಿ ಪುಟ್ಟ ಮಗು ಇದೆ ಎಂದು ಚಾಲಕನ ಸೀಟಿನಲ್ಲಿ ಕುಳಿತಿದ್ದವರು ಕೂಗುತ್ತಿದ್ದರೂ ಯುವಕ ಗಲಾಟೆ ಮುಂದುವರೆಸಿದ್ದಾನೆ. ರಸ್ತೆಯ ಮಧ್ಯದಲ್ಲಿ ಕಾರಿನ ವಿಂಡ್‌ಸ್ಕ್ರೀನ್ ಒಡೆಯುವ … Continued

ಬೆಂಗಳೂರು : ಕಾರಿನ ಬಾನೆಟ್‌ ಮೇಲೆ ವ್ಯಕ್ತಿ ಜೋತು ಬಿದ್ದಾಗಲೂ ಒಂದು ಕಿಮೀ ಕಾರು ಚಾಲನೆ ಮಾಡಿದ ಮಹಿಳೆ | ವೀಕ್ಷಿಸಿ

ಬೆಂಗಳೂರು: ಮತ್ತೊಂದು ವಿದ್ಯಮಾನದಲ್ಲಿ ವ್ಯಕ್ತಿಯೊಬ್ಬನನ್ನು ಕಾರಿನ ಬಾನೆಟ್ ಮೇಲೆ ಸುಮಾರು 1 ಕಿಲೋಮೀಟರ್ ಎಳೆದೊಯ್ದಿರುವ ಘಟನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಕಾರಿನ ಬಾನೆಟ್‌ಗೆ ಅಂಟಿಕೊಂಡಿದ್ದರೂ ಚಾಲಕ ಕಾರನ್ನು ಓಡಿಸುವುದನ್ನು ಮುಂದುವರೆಸಿರುವುದು ಕಂಡುಬರುತ್ತದೆ. ಜ್ಞಾನಭಾರತಿ ಪಿಎಸ್ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆ ಬಳಿ ಘಟನೆ ನಡೆದಿದೆ. ಘಟನೆಯ ನಂತರ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ … Continued