ಬೆಂಗಳೂರಲ್ಲಿ ಹಾಡಹಗಲೇ 7 ಕೋಟಿ ರೂ. ದರೋಡೆ ; ಎಟಿಎಂಗೆ ಹಣ ತುಂಬುವ ವಾಹನದಿಂದ ಹಣ ದೋಚಿದ ಗ್ಯಾಂಗ್…!
ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಹಾಡಹಗಲೇ ಭಾರೀ ದರೋಡೆ ನಡೆದಿದ್ದು, ಕೇಂದ್ರ ಸರ್ಕಾರದ ತೆರಿಗೆ ಅಧಿಕಾರಿಗಳು ಎಂದು ಹೇಳಿಕೊಂಡ ದುಷ್ಕರ್ಮಿಗಳು ಎಟಿಎಂಗೆ ಹಣ ತುಂಬುವ ವಾಹನವನ್ನು ತಡೆದು ₹7 ಕೋಟಿ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಜಯನಗರದ ಅಶೋಕ ಸ್ತಂಭದ ಬಳಿ ಈ ಘಟನೆ ನಡೆದಿದ್ದು, ತೆರಿಗೆ ಅಧಿಕಾರಿಗಳಂತೆ ನಟಿಸಿದ ಕಳ್ಳರು “ದಾಖಲೆಗಳನ್ನು ಪರಿಶೀಲಿಸಬೇಕು ಮತ್ತು ನಗದು … Continued