ಹಿಂದುತ್ವದ ಕುರಿತು ಟ್ವೀಟ್‌ ಪ್ರಕರಣ: ನಟ ಚೇತನಗೆ 14 ದಿನಗಳ ನ್ಯಾಯಾಂಗ ಬಂಧನ

posted in: ರಾಜ್ಯ | 0

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಇಂದು ಮಂಗಳವಾರ ಬಂಧಿತರಾಗಿರುವ ನಟ ಚೇತನ್‌ ಅವರನ್ನು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಚೇತನ್‌ ಅವರ ಜಾಮೀನು ಅರ್ಜಿಯನ್ನು 32ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಲತಾ ಅವರು ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಮಾರ್ಚ್‌ 23ಕ್ಕೆ ಮುಂದೂಡಿದ್ದಾರೆ. ಬೆಂಗಳೂರಿನ … Continued

ಕೆ.ಆರ್.ಪುರಂ-ವೈಟ್ ಫೀಲ್ಡ್ ಮೆಟ್ರೋ ಮಾರ್ಗ: ಮಾರ್ಚ್‌ 25ರಂದು ಪ್ರಧಾನಿ ಮೋದಿಯಿಂದ ಉದ್ಘಾಟನೆ

posted in: ರಾಜ್ಯ | 0

ಬೆಂಗಳೂರು : ಬೆಂಗಳೂರಿನ ಕೆ.ಆರ್. ಪುರಂ-ವೈಟ್‌ಫೀಲ್ಡ್ ಮಧ್ಯದ ಮೆಟ್ರೋದ ನೇರಳೆ ಮಾರ್ಗದ ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಉದ್ಘಾಟಿಸಲಿದ್ದಾರೆ. ನಮ್ಮ ಮೆಟ್ರೋದ 13.71 ಕಿಮೀ ಮಾರ್ಗವು ಒಂದು ತಾಸು ಇದ್ದ ಪ್ರಯಾಣದ ಅವಧಿಯನ್ನು ಸುಮಾರಿ 25 ನಿಮಿಷಗಳ ವರೆಗೆ ಕಡಿಮೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಯಾಣಿಕರು ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ … Continued

ಬೆಂಗಳೂರು: ಕರಗವನ್ನು ನಾಟಕ ಎಂದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ದೇವಸ್ಥಾನಕ್ಕೆ ತೆರಳಿ ಕ್ಷಮೆಯಾಚನೆ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಈಗ ಧರ್ಮರಾಯಸ್ವಾಮಿ ದೇವಸ್ಥಾನದ ದೇವರ ಸನ್ನಿಧಾನದಲ್ಲಿ ಈ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಐತಿಹಾಸಿಕ ಕರಗವನ್ನು ನಾಟಕ ಎಂದು ಕರೆದಿದ್ದರು. ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಬಳಿಕ … Continued

ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಅನಾಹುತ: ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಬಸ್‌ನೊಳಗೆ ಮಲಗಿದ್ದ ಕಂಡಕ್ಟರ್ ಸುಟ್ಟು ಕರಕಲಾದ ಘಟನೆ ನಡೆದ ವರದಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಬೆಂಗಳೂರಿನ ಲಿಂಗಧೀರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಬಸ್‌ ಹಾಲ್ಟ್‌ ಮಾಡಿತ್ತು. ಕಂಡಕ್ಟರ್‌ ಬಸ್ಸಿನ ಸೀಟ್‍ನಲ್ಲಿಯೇ ಮಲಗುವುದಾಗಿ ಹೇಳಿ ಬಸ್‌ನೊಳಗೆ … Continued

ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಪೋಟ, 10 ಮಂದಿಗೆ ಗಾಯ

posted in: ರಾಜ್ಯ | 0

ಬೆಂಗಳೂರು: ಮನೆಯೊಂದರ ಸಿಲಿಂಡರಿನಿಂದ ಅನಿಲ ಸೋರಿಕೆಯಾಗಿ ಅದು ಸ್ಫೋಟಗೊಂಡು 10 ಮಂದಿ ಗಾಯಗೊಂಡ ಘಟನೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು, ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಅಜ್ಮಲ್ (46), ನಾಜೀಂ (42), ಅಮೀನ್‌ಜಾನ್ (52), ರೇಷ್ಮಾಭಾನು (48) ರಿಯಾನ್‌(14), ಅಜ್ವಾನ್ (12), ಫಯಾಜ್ (10), ಶಬನಾಜ್‌ (18), ನಾಸೀಂ (40), ಸಲ್ಮಾ (33) … Continued

ಬಿಜೆಪಿ ಶಾಸಕರ ಪುತ್ರ ಪ್ರಶಾಂತ​​ ಮಾಡಾಳಗೆ 14 ದಿನ ನ್ಯಾಯಾಂಗ ಬಂಧನ

posted in: ರಾಜ್ಯ | 0

ಬೆಂಗಳೂರು : ಗುರುವಾರ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ ಮಾಡಾಳ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಹಾಜರುಪಡಿಸಿದ್ದರು. … Continued

40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

posted in: ರಾಜ್ಯ | 0

ಬೆಂಗಳೂರು: ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಪ್ರಶಾಂತ ಮಾಡಾಳ ಪ್ರಶಾಂತ ಮಾಡಾಳ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಎಂದು … Continued

ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

posted in: ರಾಜ್ಯ | 0

ಬೆಂಗಳೂರು : ಕ್ಯಾನ್ಸರ್‌ಗೆ ಹೆದರಿದ ಗಂಡ ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ನಂತರ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದ್ದು, ನಾಗೇಂದ್ರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಪತ್ನಿ ವಿಜಯ (28), ಮಕ್ಕಳಾದ ನಿಷಾ (7), ದೀಕ್ಷಾ (5) ಅವರಿಗೆ ವಿಷವುಣಿಸಿದ್ದಾನೆ. ಅವರು … Continued

ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು

posted in: ರಾಜ್ಯ | 0

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (H.D. Deve gowda) ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಮಂಗಳವಾರ ಬೆಳಿಗ್ಗೆ 10:30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವು ಹಾಗೂ ಊತಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ದೇವೇಗೌಡರು ಇಂದು,ಮಂಗಳವಾರಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ … Continued

1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲ್ಲಿಸಿದ್ದ ಮಗ: ಪುತ್ರ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

posted in: ರಾಜ್ಯ | 0

ಬೆಂಗಳೂರು:ಕೊಲೆ ಪ್ರಕರಣವೊಂದರಲ್ಲಿ ತಂದೆಯ ಕೊಲೆ ಮಾಡಲು ಒಂದು ಕೋಟಿ ರೂ. ಸುಪಾರಿ ನೀಡಿದ್ದ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಮಾರತ್‍ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ನೀಡಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದಿದ್ದ ಶಿವಕುಮಾರ ಹಾಗೂ ನವೀನ ಬಂಧಿತ ಆರೋಪಿಗಳು.ಅಪಾರ್ಟಮೆಂಟ್‍ನ ಪಾರ್ಕಿಂಗ್ ಲಾಟ್‍ನಲ್ಲಿ ಫೆಬ್ರವರಿ 13ರಂದು ನಾರಾಯಣಸ್ವಾಮಿ(70) ಎಂಬವರ ಕೊಲೆ ಆಗಿತ್ತು. ಈ ಪ್ರಕರಣದ … Continued