ಕನ್ನಡಿಗನಿಂದ ಹಲ್ಲೆ ಎಂಬ ವಿಂಗ್ ಕಮಾಂಡರ್‌ ಆರೋಪಕ್ಕೆ ಟ್ವಿಸ್ಟ್‌ ; ಬೈಕ್ ಸವಾರನ ಮೇಲೆ ಆತ ಹಲ್ಲೆ ಮಾಡಿದ್ದ ವೀಡಿಯೊ ವೈರಲ್‌…!

ಬೆಂಗಳೂರು : ಬೆಂಗಳೂರಿನಲ್ಲಿ ಐಎಎಫ್ ಅಧಿಕಾರಿ ಮೇಲೆ ಕನ್ನಡಿಗ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಬೈಕ್‌ ಸವಾರನ ಮೇಲೆ ವಿಂಗ್‌ ಕಮಾಂಡರ್‌ ಮಾರಣಾಂತಿಕ ಹಲ್ಲೆ ಮಾಡಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಬೈಕ್ ಸವಾರನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದು … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ … Continued

ಮಾಜಿ ಪೊಲೀಸ್‌ ಮುಖ್ಯಸ್ಥ ಓಂ ಪ್ರಕಾಶ ಕೊಲೆ ಪ್ರಕರಣ : ತನಿಖಾಧಿಕಾರಿಗಳ ಎದುರು ಕೊಲೆಯ ವಿವರ ಬಾಯ್ಬಿಟ್ಟ ಪತ್ನಿ…!?

ಬೆಂಗಳೂರು : ಭಾನುವಾರ ಬೆಂಗಳೂರಿನ ಎಚ್‌ಎಸ್‌ ಆರ್‌ ಲೇಔಟ್‌ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ, ಅಂದು ಮಧ್ಯಾಹ್ನ ತಮ್ಮ ಪತ್ನಿಯೊಂದಿಗೆ ಜಗಳವಾಡಿದ್ದರು. ಅದು ವಿಕೋಪಕ್ಕೆ ಹೋಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಗಳದಲ್ಲಿ, ಅವರು ಓಂ ಪ್ರಕಾಶ ಅವರ ಮೇಲೆ ಮೆಣಸಿನ ಪುಡಿ ಎಸೆದು, … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್…!

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಅದರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಟೆಂಪೋ ಟ್ರಾವೆಲರ್ ವಿಮಾನಕ್ಕೆ ಡಿಕ್ಕಿ ಹೊಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ಇಂಡಿಗೋ ಹೇಳಿಕೆ ತಿಳಿಸಿದೆ. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. … Continued

ರಾಮನಗರ | ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ

ಬೆಂಗಳೂರು: ಮೃತ ಭೂಗತ ಲೋಕದ ಮುತ್ತಪ್ಪ ರೈ ಅವರ ಪುತ್ರ ರಿಕಿ ರೈ ಶುಕ್ರವಾರ ತಡರಾತ್ರಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಕಿ ರಾಮನಗರದ ಬಿಡದಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಿಂದ ಬೆಂಗಳೂರಿನ ಕಡೆಗೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಬೆಳಗಿನ ಶುಕ್ರವಾರ ತಡರಾತರಿ 12:30 ರ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದೆ. ದಾಳಿಯ ಸಮಯದಲ್ಲಿ, ಅವರ … Continued

ಫೇಸ್‌ಬುಕ್‌ನಲ್ಲಿ ವೀಡಿಯೊ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಪ್ರವೀಣ ಗೌಡ ಎಂಬವರು ಫೇಸ್ ಬುಕ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ ಗೌಡ … Continued

ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಹಿರಿಯ ಪತ್ರಕರ್ತ ಶ್ಯಾಮಸುಂದರ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ (೭೨) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 39 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಅವರು ವಿಶೇಷವಾಗಿ ಡಿಜಿಟಲ್ … Continued

ಮೈ ಜುಂ ಎನ್ನುವ ವೀಡಿಯೊ…| ಬೆಂಗಳೂರಲ್ಲಿ ಲಾರಿ ಹಿಂದಿಕ್ಕಲು ಹೋಗಿ ಮೂರ್ನಾಲ್ಕು ಪಲ್ಟಿ ಹೊಡೆದ ನೀರಿನ ಟ್ಯಾಂಕರ್…!

ಬೆಂಗಳೂರಿನಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಹೋಗಿ ನೀರಿನ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ರಸ್ತೆಯ ಅಂಚಿನಿಂದ ಎಡಕ್ಕೆ ತಿರುಗುವಾಗ ಟ್ರಕ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಟ್ರಕ್‌ ಪಲ್ಟಿಯಾಗಿದ್ದು, ಐದಾರು ಸಲ ಪಲ್ಟಿಯಾಗಿ ಬಿದ್ದಿದೆ. ಎನ್‌ಡಿಟಿವಿ (NDTV) ವರದಿಯ ಪ್ರಕಾರ, ಸೋಮವಾರ ಮಧ್ಯಾಹ್ನ ದೊಮ್ಮಸಂದ್ರ ಬಳಿ ಈ ಘಟನೆ ಸಂಭವಿಸಿದೆ. ನೀರಿನ ಟ್ಯಾಂಕರ್ … Continued