ಇಂದು ಹುತಾತ್ಮ ಸೇನಾಧಿಕಾರಿ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ಅವಕಾಶ: 50 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಕ್ಯಾಪ್ಟನ್​ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿಯೇ ಬೆಂಗಳೂರು ತಲುಪಿದೆ. ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ಪಾರ್ಥಿವ ಶರೀರ ಆಗಮಿಸಿದೆ. ಆ ಬಳಿಕ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಅವರ ತಂದೆ-ತಾಯಿ ಮೊದಲಿಗೆ ಪುಷ್ಪಗುಚ್ಛ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು. ಆ ಬಳಿಕ ರಾಜ್ಯಪಾಲ ಥಾವರ್​ಚಂದ್ … Continued

ಆನೇಕಲ್: ನೀರಿನ ಸಂಪ್ ಸ್ವಚ್ಛತೆ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು : ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮೃತ ಕೂಲಿ ಕಾರ್ಮಿಕರನ್ನು ಬಿಹಾರ ಮೂಲದ ಚಂದನ್‌ ರಾಜವಂಶಿ (29) ಮತ್ತು ಪಿಂಟು ರಾಜವಂಶಿ (21) ಎಂದು ಗುರುತಿಸಲಾಗಿದೆ. ಇವರು ಬಿಹಾರ ಮೂಲದವರಾಗಿದ್ದು, … Continued

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು, ಒಮ್ಮತ ಮೂಡಿಸಲು ಕಸರತ್ತು : ಡಿಸೆಂಬರ್‌ನಲ್ಲಿ ನೇಮಕಾತಿ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಉಸ್ತುವಾರಿ … Continued

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವಿನ ಪ್ರಕರಣ : ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, … Continued

ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ಅಮಾನತು ಪ್ರಶ್ನಿಸಿ ಕೋರ್ಟಿಗೆ ಹೋಗ್ತೇನೆ: ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುತ್ತಾರೆಯೇ ಎಂಬುದು ಡಿಸೆಂಬರ್ 9 ರಂದು ಗೊತ್ತಾಗಲಿದೆ ಎಂದು … Continued

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು … Continued

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-9 ತಿಂಗಳ ಮಗು ಸಾವು

ಬೆಂಗಳೂರು: ಬೆಂಗಳೂರಿನ ಹೋಪ್ ಫಾರ್ಮ್ ಬಳಿಯ ಪಾದಾಚಾರಿ ಮಾರ್ಗದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ 23 ವರ್ಷದ ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗಳು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಎಕೆಜಿ ಕಾಲೋನಿ ನಿವಾಸಿಗಳಾದ ಸೌಂದರ್ಯ ಮತ್ತು ಸುವೀಕ್ಷಾ ಎಂದು ಗುರುತಿಸಲಾಗಿದೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ … Continued

ನಿಗಮ, ಮಂಡಳಿ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ನಿಗದಿಪಡಿಸಿ ಕೆಇಎ ಆದೇಶ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ ನಿಗಮ ಮತ್ತು ಮಂಡಳಿಗಳ ನೇಮಕಾತಿ ಪರೀಕ್ಷೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್‌ಫೋನ್‌ಗಳು, ಮೈಕ್ರೊಫೋನ್‌ಗಳು, ಬ್ಲೂಟೂತ್ ಸಾಧನಗಳು ಮತ್ತು ಕೈಗಡಿಯಾರಗಳನ್ನು ಒಳಗೊಂಡಿರುವ ನಿಷೇಧಿತ ವಸ್ತುಗಳ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ. … Continued

ಬೆಂಗಳೂರಲ್ಲಿರುವ ಅಜ್ಜಿ ಮನೆಗೆ ಬಂದ ನ್ಯೂಜಿಲೆಂಡ್‌ ಸ್ಟಾರ್‌ ಬ್ಯಾಟರ್‌ ರಚಿನ್ ರವೀಂದ್ರ : ಮೊಮ್ಮಗನಿಗೆ ದೃಷ್ಟಿ ತೆಗೆದ ಅಜ್ಜಿ | ವೀಡಿಯೊ ವೀಕ್ಷಿಸಿ

ಕ್ರಿಕೆಟ್ ವಿಶ್ವಕಪ್ 2023 ಅಭಿಯಾನವು ಮುಂದುವರೆದಂತೆ ನ್ಯೂಜಿಲೆಂಡ್ ಬ್ಯಾಟರ್ ರಚಿನ್ ರವೀಂದ್ರ ಅವರ ಜನಪ್ರಿಯತೆ ಗಗನಕ್ಕೇರಿದೆ. ಕಿವೀಸ್ ಪಂದ್ಯಾವಳಿಯ ಸೆಮಿ-ಫೈನಲ್‌ನಲ್ಲಿ ಸ್ಥಾನವನ್ನು ಭದ್ರಪಡಿಸುತ್ತಿದ್ದಂತೆ, ರವೀಂದ್ರ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜ-ಅಜ್ಜಿಯನ್ನು ಭೇಟಿ ಮಾಡಿದರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ, ರವೀಂದ್ರ ಅವರ ಅಜ್ಜಿ ಬ್ಯಾಟರ್‌ಗಾಗಿ ‘ದೃಷ್ಟಿ ತೆಗೆಯುವ’ ಆಚರಣೆಯನ್ನು ಮಾಡುತ್ತಿರುವಂತೆ ತೋರುತ್ತಿದೆ, ಕ್ರಿಕೆಟ್‌ನ ಯುವ ತಾರೆ … Continued