ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 55 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: 102 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax departmen) ನಗದು, ಚಿನ್ನ, ವಜ್ರಾಭರಣ, ಐಷಾರಾಮಿ ವಾಚ್‌ಗಳು ಸೇರಿದಂತೆ 102 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಕರ್ನಾಟಕ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ನಡೆಸಿದ ಸರಣಿ ದಾಳಿಗಳ ನಂತರ ಇದನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಟೋಬರ್ 12ರಂದು … Continued

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆ ಮೇಲೆ ಐಟಿ ದಾಳಿ: 40 ಕೋಟಿ ರೂ. ಗಳಿಗೂ ಅಧಿಕ ಹಣ ಪತ್ತೆ

ಬೆಂಗಳೂರು : ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆತ್ಮಾನಂದ ಕಾಲೋನಿಯ ಮನೆಯೊಂದರ ಕೊಠಡಿಯಲ್ಲಿ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆರ್​​.ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ​​ ಅವರ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ ಐಟಿ … Continued

ಖ್ಯಾತ ಪತ್ರಕರ್ತ ಸಚ್ಚಿದಾನಂದ ಮೂರ್ತಿ ನಿಧನ

ಬೆಂಗಳೂರು : ಖ್ಯಾತ ಹಿರಿಯ ಪತ್ರಕರ್ತ ದಿ ವೀಕ್ ನಿವೃತ್ತ ಸ್ಥಾನಿಕ ಸಂಪಾದಕ ಸಚ್ಚಿದಾನಂದ ಮೂರ್ತಿ (68) ಇಂದು, (ಅ.13) ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸಚ್ಚಿದಾನಂದ ಮೂರ್ತಿ ಅವರು ನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಚ್ಚಿದಾನಂದಮೂರ್ತಿಯವರು ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಯಶಸ್ವಿ ಶಸ್ತ್ರಚಿಕಿತ್ಸೆಯ ಹೊರತಾಗಿಯೂ, ಶಸ್ತ್ರಚಿಕಿತ್ಸೆಯ ನಂತರದ … Continued

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Salumarada Timmakka) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆಯಾದ ಅವರನ್ನು ಮಂಗಳವಾರ (ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ … Continued

ದಂಪತಿಗೆ ಕನ್ನಡ ನಟ ನಾಗಭೂಷಣ ಕಾರು ಡಿಕ್ಕಿ : ಮಹಿಳೆ ಸಾವು, ಪತಿಗೆ ಗಂಭೀರ ಗಾಯ

ಬೆಂಗಳೂರು : ಕನ್ನಡ ನಟ ನಾಗಭೂಷಣ ಅವರ ಕಾರು ಬೆಂಗಳೂರಿನಲ್ಲಿ ಪಾದಚಾರಿ ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವಿಗೀಡಾಗಿದ್ದಾರೆ ಹಾಗೂ ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೆಪ್ಟೆಂಬರ್ 30ರಂದು ಕೋಣನಕುಂಟೆ ಕ್ರಾಸ್ ಬಳಿ ನಟ ನಾಗಭೂಷಣ ಅವರ ಕಾರ್ ಫುಟ್‌ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪ್ರೇಮಾ ಹಾಗೂ ಕೃಷ್ಣ ದಂಪತಿಗೆ ಡಿಕ್ಕಿ ಹೊಡೆದಿದೆ. … Continued

ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ರಾಜ್ಯದ ವಿದ್ಯುತ್‌ ಉತ್ಪಾದನೆಯು ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತವಾಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಶುಕ್ರವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದರೂ ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಯಾಕೆ ಹೆಚ್ಚಳವಾಗಿಲ್ಲ … Continued

ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಸ್ವಾಮೀಜಿ 10 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಗೋವಿಂದ ಪೂಜಾರಿ ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆಪ್ಟೆಂಬರ್‌ 29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇತ್ತೀಚೆಗೆ ಪ್ರಕರಣ ಹೊರಬಂದಾಗಿನಿಂದ ತಲೆಮರೆಸಿಕೊಂಡಿದ್ದ ಸ್ವಾಮೀಜಿ, ಮಠದಿಂದ ತಲೆಮರೆಸಿಕೊಂಡಿದ್ದರು. … Continued

ನಟ ಪ್ರಕಾಶ ರಾಜಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ ದೂರು ದಾಖಲು

ಬೆಂಗಳೂರು : ತಮ್ಮ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿದೆ ಎಂದು ನಟ ಪ್ರಕಾಶ ರಾಜ ಅವರು ಬೆಂಗಳೂರಿನಲ್ಲಿ ಯೂಟ್ಯೂಬ್ ವಾಹಿನಿ ವಿರುದ್ಧ ದೂರು ದಾಖಲಿಸಿದ್ದಾರೆ. ಯೂಟ್ಯೂಬ್​ ಚಾನೆಲ್’ವೊಂದರಲ್ಲಿ ಎರಡು ವೀಡಿಯೊಗಳಲ್ಲಿ ಜೀವ ಬೆದರಿಕೆ ಹಾಕುವ ರೀತಿಯಲ್ಲಿ ಸಂದೇಶಗಳು ಪ್ರಸಾರವಾಗಿವೆ ಎಂದು ಪ್ರಕಾಶ ರಾಜ ಅವರು ದೂರನಲ್ಲಿ ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಯೂಟ್ಯೂಬ್ … Continued

ಬೆಂಗಳೂರು : ಕೋಟಿ ಮೌಲ್ಯದ ನೋಟು-ನಾಣ್ಯಗಳಿಂದ ಅಲಂಕೃತವಾಗಿರುವ ಗಣಪ | ವೀಡಿಯೊ

ಬೆಂಗಳೂರು : ಬೆಂಗಳೂರಿನ ಜೆ.ಪಿ. ನಗರದ ಪುಟ್ಟೇನಹಳ್ಳಿಯಲ್ಲಿ ಸತ್ಯಸಾಯಿ ಗಣಪತಿ ದೇಗುಲದಲ್ಲಿ ವೈಭವದ ಗಣೇಶೋತ್ಸವ ನಡೆದಿದ್ದು, ಗಣೇಶನ ದೇವಸ್ಥಾನ ನೋಟು ಮತ್ತು ನಾಣ್ಯಗಳಿಂದ ಶೃಂಗಾರಗೊಂಡಿದೆ. 10, 20, 50, ನೂರು ಹಾಗೂ 500 ರೂಪಾಯಿ ನೋಟುಗಳ ಹಾರಗಳನ್ನು ಮಾಡಿ ಸುಂದರವಾಗಿ ಪೋಣಿಸಿ ಅಲಂಕಾರ ಮಾಡಲಾಗಿದೆ. ಜೊತೆಗೆ ನಾಣ್ಯಗಳ ಮೂಲಕವೂ ದೇಗುಲಕ್ಕೆ ಅಲಂಕಾರ ಮಾಡಲಾಗಿದೆ. 10, 20ರ … Continued

ಖಾಸಗಿ ಕ್ಯಾಬ್ಸ್‌ ಮುಷ್ಕರ: ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ ಕುಂಬ್ಳೆ

ಬೆಂಗಳೂರು : ಖಾಸಗಿ ಸಾರಿಗೆ ಸಂಸ್ಥೆಗಳು ಬೆಂಗಳೂರಿನಲ್ಲಿ ದಿನವಿಡೀ ಬಂದ್ ಗೆ ಕರೆ ನೀಡಿದ್ದರಿಂದ ವಿಮಾನ ನಿಲ್ದಾಣದಿಂದ ತೆರಳುವ ಹಾಗೂ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು. ಖಾಸಗಿ ಕ್ಯಾಬ್‌ಗಳು ಬಂದ್‌ನಲ್ಲಿ ಪಾಲ್ಗೊಂಡಿದ್ದರು. ವಿಮಾನ ನಿಲ್ದಾಣಕ್ಕೆ ಬಂದಿಳಿದವರು ಬಿಎಂಟಿಸಿ ಬಸ್ಸಿಗೆ ಮೊರೆ ಹೋಗಬೇಕಾಯಿತು. ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಬಿಎಂಟಿಸಿ ಬಸ್‌ನಲ್ಲಿ ವಿಮಾನ … Continued