ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಕೊಚ್ಚಿ ಕೊಂದ ಮಲತಂದೆ

ಬೆಂಗಳೂರು: ಇಬ್ಬರ ಹೆಣ್ಣುಮಕ್ಕಳನ್ನು ಮಲತಂದೆಯೇ ಬರ್ಬರವಾಗಿ ಮಚ್ಚಿನಿಂದ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾನಗರದ ಅಮೃತಹಳ್ಳಿ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ (North India) ಮೂಲದ ಕುಟುಂಬವಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವತಃ ಮಲತಂದೆಯೇ ಸುಮಾರು 14 ಹಾಗೂ 16 ವರ್ಷದ … Continued

ಯಾರು ಏನೇ ಬೈದರೂ ಬೆಂಗಳೂರಲ್ಲಿ ನೀರಿನ ದರ ಹೆಚ್ಚಳ ಆಗಲಿದೆ ; ಡಿಸಿಎಂ ಶಿವಕುಮಾರ

ಬೆಂಗಳೂರು : ಯಾರೇ ಬೈದರೂ ವಿಪಕ್ಷಗಳು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡುತ್ತೇವೆ. ಯಾಕೆಂದರೆ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೀರಿನ ದರ ಹಲವು ವರ್ಷಗಳಿಂದ … Continued

ವೀಡಿಯೊ | ಅಮೆರಿಕದ ʼ ಡೆಮಾಕ್ರಟಿಕ್ ʼ ಸಮಾವೇಶದಲ್ಲಿ ಕರ್ನಾಟಕದ ಅರ್ಚಕರಿಂದ ಮೊಳಗಿದ ʼಅಸತೋಮಾ ಸದ್ಗಮಯ…ಓ ಶಾಂತಿʼ ವೇದ ಮಂತ್ರ ಪಠಣ

 ಚಿಕಾಗೊ : ಅಮೆರಿಕದ  ಚಿಕಾಗೋದಲ್ಲಿ ನಡೆಯುತ್ತಿರುವ ಡೆಮಾಕ್ರಟಿಕ್ ಪಕ್ಷದ ರಾಷ್ಟ್ರೀಯ ಸಮಾವೇಶದ 3 ನೇ ದಿನದಂದು ಹಿಂದೂ ರ್ಚಕರು ವೇದ ಮಂತ್ರಗಳೊಂದಿಗೆ ಕಲಾಪವನ್ನು ಪ್ರಾರಂಭಿಸುತ್ತಿದ್ದಂತೆ ಸಭಾಂಗಣದಾದ್ಯಂತ “ಓಂ ಶಾಂತಿ ಶಾಂತಿ” ಘೋಷಣೆಗಳು ಪ್ರತಿಧ್ವನಿಸಿದವು. ಮೇರಿಲ್ಯಾಂಡ್‌ನ ಶ್ರೀ ಶಿವವಿಷ್ಣು ದೇವಸ್ಥಾನದ ಅರ್ಚಕರಾದ ಕರ್ನಾಟಕ ಮೂಲದ ರಾಕೇಶ್ ಭಟ್ ಅವರು ಅಖಂಡ ದೇಶಕ್ಕಾಗಿ ಆಶೀರ್ವಾದ ಕೋರಿ ವೈದಿಕ ಪ್ರಾರ್ಥನೆ … Continued

ವೀಡಿಯೊ..| ಬೆಂಗಳೂರು : ಒಳಗೆ ಮಗುವಿದೆ ಎಂದು ಕೂಗಿಕೊಂಡ್ರೂ ಕಾರಿನ ಗಾಜು ಒಡೆದು ಯುವಕನ ಪುಂಡಾಟ..

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಕಾರಿನ ಗ್ಲಾಸ್​ ಒಡೆದು ಗದ್ದಲ ಎಬ್ಬಿಸಿರುವ ಘಟನೆ ಸರ್ಜಾಪುರ ಮುಖ್ಯರಸ್ತೆಯ (Sarjapur Road) ದೊಡ್ಡಕನ್ನೆಹಳ್ಳಿ ಬಳಿ ನಡೆದಿದೆ. ಗ್ಲಾಸ್ ಒಡೆಯುತ್ತಿದ್ದಂತೆ ಕಾರಿನ‌ ಒಳಗಿದ್ದವರು ಕೂಗಿಕೊಂಡಿದ್ದಾರೆ. ಕಾರಿನಲ್ಲಿ ಪುಟ್ಟ ಮಗು ಇದೆ ಎಂದು ಚಾಲಕನ ಸೀಟಿನಲ್ಲಿ ಕುಳಿತಿದ್ದವರು ಕೂಗುತ್ತಿದ್ದರೂ ಯುವಕ ಗಲಾಟೆ ಮುಂದುವರೆಸಿದ್ದಾನೆ. ರಸ್ತೆಯ ಮಧ್ಯದಲ್ಲಿ ಕಾರಿನ ವಿಂಡ್‌ಸ್ಕ್ರೀನ್ ಒಡೆಯುವ … Continued

ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಜಿಗಣಿಯೊಂದರಲ್ಲೇ 5 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಬೆಂಗಳೂರು | ನಡು ರಸ್ತೆಯಲ್ಲಿ ಸ್ಟಂಟ್ ; ಬೇಸತ್ತು 2 ಸ್ಕೂಟರ್‌ಗಳನ್ನು ಫ್ಲೈಓವರ್‌ನಿಂದ ಕೆಳಕ್ಕೆ ಎಸೆದ ಜನ : ದೃಶ್ಯ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ರೀಲ್‌ಗಳನ್ನು ಮಾಡುವ ಭರಾಟೆ ದೇಶದ ಯುವಕರನ್ನು ಆವರಿಸಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಲು ಇನ್ಸ್ಟಾಗ್ರಾಂ (Instagram)ರೀಲ್‌ಗಳಿಗಾಗಿ ವೀಡಿಯೊಗಳನ್ನು ಚಿತ್ರೀಕರಿಸಲು ಯಾವುದೇ ಹಂತಕ್ಕೆ ಹೋಗಿ ಅಪಾಯ ತಂದುಕೊಂಡ ಅನೇಕ ಉದಾಹರಣೆಗಳಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಲೈಕ್‌ಗಳು ಮತ್ತು ಫಾಲೋವರ್ಸ್‌ಗಳಿಗಾಗಿ ತಮ್ಮ ಜೀವವನ್ನು ಅಪಾಯಕ್ಕೆ ಒಡ್ಡುತ್ತಾರೆ, ಅಲ್ಲದೆ ಇತರರ ಜೀವವನ್ನೂ ಅಪಾಯಕ್ಕೆ ಒಡ್ಡುತ್ತಾರೆ. ಇದೇ ಇಂಥಹದ್ದೇ ವಿದ್ಯಮಾನವೊಂದರಲ್ಲಿ … Continued

ಮಾತು ನಂಬಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ 1.53 ಕೋಟಿ ರೂ. ಕಳೆದುಕೊಂಡ ದಂಪತಿ: ಪೊಲೀಸರ ಕಾರ್ಯದಿಂದ ಹೆಚ್ಚಿನ ಹಣ ವಸೂಲಿ ; ನಡೆದದ್ದು ಹೇಗೆ..?

ಬೆಂಗಳೂರು : ಬೆಂಗಳೂರಿನ ಟೆಕ್ ಉದ್ಯಮ ದಂಪತಿ ಆನ್‌ಲೈನ್ ಟ್ರೇಡಿಂಗ್ ಹಗರಣದಲ್ಲಿ ಕಳೆದುಕೊಂಡಿದ್ದ ಹಣದ ಹೆಚ್ಚಿನ ಭಾಗವನ್ನು ಯಶಸ್ವಿಯಾಗಿ ಮರುಪಡೆದುಕೊಂಡಿದ್ದಾರೆ. ಸ್ಥಳೀಯ ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ. ಬೆಂಗಳೂರು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಗಳೂರಿನ ದಂಪತಿ ಆನ್‌ಲೈನ್ ಹೂಡಿಕೆ ಮಾಡಲು ವಂಚಕರಿಂದ ಕಳೆದುಕೊಂಡಿದ್ದ 1.53 ಕೋಟಿ ರೂ.ಗಳಲ್ಲಿ 1.4 … Continued

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ; ಬೆಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಬಿಡದಿ ಬಳಿ ನೇಣಿಗೆ ಶರಣು

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಎಂಬವರ ಶವ  ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ … Continued

ಬೆಂಗಳೂರಲ್ಲಿ ಆಘಾತಕಾರಿ ಘಟನೆ ; ಬೆಳಗಿನ ವಾಕಿಂಗ್‌ ಗೆ ಹೊರಟಿದ್ದ ಮಹಿಳೆ ತಬ್ಬಿಹಿಡಿದು ಕಿರುಕುಳ ನೀಡಿದ ದುಷ್ಕರ್ಮಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಳಗಿನ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 2 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ವೀಡಿಯೊ ವೈರಲ್‌ ಆಗಿದೆ. ವೀಡಿಯೊದಲ್ಲಿ ಮಹಿಳೆ ಮನೆಯೊಂದರ ಹೊರಗೆ ನಿಂತಿರುವುದನ್ನು ತೋರಿಸುತ್ತದೆ, ಆಗ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ … Continued

ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ ; ಇಂದಿನಿಂದ (ಆ.5) ಕಾರ್ಯಾಚರಣೆ ; ಮೊದಲು ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ತೆರವು

ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದ (ಆಗಸ್ಟ್‌ 5) ಒತ್ತುವರಿ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ. ಈ ಬಗ್ಗೆ ಪ್ರಕಣೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮೊದಲು … Continued