ವೀಡಿಯೊ..| ಬೆಂಗಳೂರು : ವೇಗವಾಗಿ ಚಾಲನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಮಹಿಳೆ ಕೆನ್ನೆಗೆ ಬಲವಾಗಿ ಹೊಡೆದ ರ‍್ಯಾಪಿಡೋ ಚಾಲಕ ; ಕೆಳಕ್ಕೆ ಬಿದ್ದ ಮಹಿಳೆ

ಬೆಂಗಳೂರು : ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಬೆಂಗಳೂರಿನ ಜಯನಗರ ಪ್ರದೇಶದ ಪಾದರಕ್ಷೆಗಳ ಶೋರೂಂ ಬಳಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕ ಅತಿವೇಗದ ಚಾಲನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, … Continued

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ … Continued

ಬೆಂಗಳೂರು ಕಾಲ್ತುಳಿತದ ಘಟನೆ : ಕಾಂಗ್ರೆಸ್‌ ಹೈಕಮಾಂಡ್‌ ನಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ದೆಹಲಿಗೆ ಬುಲಾವ್‌…

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಘಟನೆಯ ಕೆಲವು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್  ಮಂಗಳವಾರ ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ ಅವರಿಗೆ … Continued

ಬೆಂಗಳೂರು : ಪ್ರಿಯತಮೆಯನ್ನು ಹೋಟೆಲಿಗೆ ಕರೆಯಿಸಿಕೊಂಡು ಬರ್ಬರ ಹತ್ಯೆ ; 17 ಬಾರಿ ಇರಿದ ಟೆಕ್ಕಿ…

ಬೆಂಗಳೂರು: ಘಟನೆ ನಡೆದು ಎರಡು ದಿನಗಳ ನಂತರ ಭಾನುವಾರ ನಗರದ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ಹೋಟೆಲ್ ಕೋಣೆಯೊಳಗೆ 36 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಹರಿಣಿ (36) ಎಂದು ಗುರುತಿಸಲಾದ ಮಹಿಳೆಯನ್ನು ಗೆಳೆಯ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯಶಸ್ ಎಂಬಾತ 17 ಬಾರಿ ಇರಿದು ಕೊಂದ … Continued

ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued

ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!

 ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ  ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತು ಖಂಡಿಸಿ ಪೊಲೀಸ್‌ ಕಾನ್‌ಸ್ಟೇಬಲ್‌ ಪ್ರತಿಭಟನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಏಕಾಏಕಿ ಮಾಡಿರುವ ದಯಾನಂದ್ ಅವರ ರದ್ದುಪಡಿಸಬೇಕೆಂದು ಒತ್ತಾಯಿಸಿ ರಾಜಭವನ ಮುಂದೆ ಹೆಡ್​ ಕಾನ್ಸ್​ಟೇಬಲ್​ ಏಕಾಂಗಿ ಪ್ರತಿಭಟನೆ ನಡೆಸಿದರು. ತೋಳಿಗೆ ಕಪ್ಪುಪಟ್ಟಿ ಧರಿಸಿ ಅಂಬೇಡ್ಕರ್ ಫೋಟೊ ಹಿಡಿದುಕೊಂಡು ಅವರು ರಾಜಭವನ ಮುಂದೆ … Continued

ಬೆಂಗಳೂರು ಕಾಲ್ತುಳಿತದ ಘಟನೆ : ಮತ್ತಿಬ್ಬರು ಉನ್ನತ ಹುದ್ದೆಯಲ್ಲಿದ್ದವರ ತಲೆದಂಡ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಎಜಿಡಿಪಿ ಹೆಂತ … Continued