ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಲ್ಲಿ ಸೋಂಕಿತರ ಕೈಗೆ ಮತ್ತೆ ಸೀಲ್‌…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಸೀಲ್ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ‌ ಹೆಚ್ಚುತ್ತಿರುವ ಕೋವಿಡ್ ಹರಡುವಿಕೆಯನ್ನ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನಾ ಸಭೆ ನಡೆಸಿದ ಬಳಿಕ ಮಾತನಾಡಿದಅವರು, ’20 … Continued

ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಏಪ್ರಿಲ್‌ 1ರಿಂದ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ

ಬೆಂಗಳೂರು: ಕೊವಿಡ್‌ -19 ಪ್ರಕರಣಗಳ ಎರಡನೇ ಅಲೆ ಮುಂಜಾಗ್ರತೆಗಾಗಿ ಏಪ್ರಿಲ್ 1 ರಿಂದ ಭಾರತದ ಯಾವುದೇ ರಾಜ್ಯದಿಂದ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕು ಮತ್ತು ಕೊರೊನಾ ನೆಗೆಟಿವ್‌ ವರದಿಗಳನ್ನು ತೋರಿಸಬೇಕು ಎಂದು ರಾಜ್ಯ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ ಗುರುವಾರ ಹೇಳಿದ್ದಾರೆ. ಬೆಂಗಳೂರು ನಗರ ಪ್ರವೇಶಿಸುವ ಮೊದಲು ವರದಿ … Continued

ನಾನು ಬೆಂಗಳೂರು ಬಿಟ್ಟು ಹೋಗಿಲ್ಲ, ನನಗೆ ಬೆದರಿಕೆಯಿದೆ: ಹಿತೇಶಾ ಚಂದ್ರಾಣಿ

ಬೆಂಗಳೂರು: ಜೊಮಾಟೊ ಡೆಲಿವರಿ ಬಾಯ್ ಕಾಮರಾಜ್ ತಮ್ಮ ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಿರುವ ಹಿತೇಶಾ ಚಂದ್ರಾಣಿ ಇದೇ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದು, ಪೊಲೀಸ್ ತನಿಖೆಯನ್ನು ತಪ್ಪಿಸಲು ತಾನು ಬೆಂಗಳೂರಿನಿಂದ ಹೊರನಡೆದಿದ್ದೇನೆ ಎಂಬ ವರದಿಯನ್ನು ಅವರು ನಿರಾಕರಿಸಿದ್ದಾರೆ. ಹಾಗೂ ನಾನು ಬೆಂಗಳೂರು ಬಿಟ್ಟು ಹೋಗಿಲ್ಲ ಎಂದು ಹೇಳಿದ್ದಾರೆ. ಘಟನೆ ಸಂಭವಿಸಿದಾಗಿನಿಂದ, ನನಗೆ ಕಿರುಕುಳ, ನಿಂದನೆ … Continued

ಕೊರೊನಾ ಸೋಂಕಿತರು: ಬೆಂಗಳೂರು ನಗರ ಜಿಲ್ಲೆ ದೇಶದಲ್ಲಿ ೫ನೇ ನಂಬರ್‌..!

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಅತಿ ಹೆಚ್ಚು ಕೊವಿಡ್‌-೧೯ ಸೋಂಕಿತರಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಜಿಲ್ಲೆ ೫ನೇ ಸ್ಥಾನ ಪಡೆದಿರುವುದು ಎಚ್ಚರಿಕೆ ವಹಿಸಬೇಕು ಎಂಬುದರ ಮುನೂಚನೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 6,107 ಸಕ್ರಿಯ ಸೋಂಕಿತರಿದ್ದಾರೆ. 18,474 ಸಕ್ರಿಯ ಸೋಂಕಿತರಿರುವ ಪುಣೆ ಮೊದಲ ಸ್ಥಾನದಲ್ಲಿದೆ. 12,724 ಸಕ್ರಿಯ ಸೋಂಕಿತರಿರುವ ನಾಗಪುರ ಎರಡನೇ ಸ್ಥಾನ, … Continued

ರೂಪಾಂತರಿ ಕೊರೊನಾ ಸೋಂಕಿನ ವೇಗ ವಿಶ್ವದ ಎಲ್ಲೆಡೆಗಿಂತ ಬೆಂಗಳೂರಿನಲ್ಲಿಯೇ ಹೆಚ್ಚು

ಬೆಂಗಳೂರು: ರೂಪಾಂತರಿ ಕೊರೊನಾ ಸೋಂಕು ಇಡೀ ವಿಶ್ವ, ದೇಶಕ್ಕಿಂತ ಬೆಂಗಳೂರಿನಲ್ಲಿಯೇ ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಅಧ್ಯಯನದಿಂದ ಬೆಳಿಕಿಗೆ ಬಂದಿದೆ. ರೂಪಾಂತರಿ ಸಾರ್ಸ್ ಕೋವಿಡ್-2 ರೂಪಾಂತರಗಳು ಎಷ್ಟು ಆಗಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಅಧ್ಯಯನದ ನೇತೃತ್ವ ವಹಿಸಿದ್ದ ಐಐಎಸ್‌ಸಿಯ ಬಯೋಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕ ಉತ್ಪಾಲ್ ಟಾಟು, ಮಾತನಾಡಿ, ರೂಪಾಂತರಿ ಸ್ಥಿರವಾದಾಗ … Continued

ಜಾಗತಿಕ ನಾವೀನ್ಯತೆ ಸೂಚ್ಯಂಕ: ೩ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

ಜಾಗತಿಕ ನಾವೀನ್ಯತೆ ಸೂಚ್ಯಂಕದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿದಿದ್ದು, ‘ಸೂಪರ್ ಸಿಟಿ’ ಎಂಬ ಹೆಗ್ಗಳಿಕೆ ಕಳೆದುಕೊಂಡಿದೆ. ಕೆನಡಾದ ಟೊರೊಂಟೊ ಮೊದಲ ಸ್ಥಾನ ಗಳಿಸಿದೆ. ಕಾರ್ಯತಂತ್ರದ ಸಲಹೆ, ಸಂಶೋಧನೆ ಮತ್ತು ಹೂಡಿಕೆ ಸಲಹಾ ಸಂಸ್ಥೆ ಥೋಲೋನ್ಸ್ ಬಿಡುಗಡೆ ಮಾಡಿರುವ ಜಾಗತಿಕ ನಾವೀನ್ಯತೆ ಸೂಚ್ಯಂಕದ ಪ್ರಕಾರ, ಭಾರತದ ಟೆಕ್ ಕ್ಯಾಪಿಟಲ್ ಎಂದೇ ಗುರುತಿಸಲ್ಪಟ್ಟು ಪ್ರಥಮ ಸ್ಥಾನದಲ್ಲಿದ್ದ … Continued

ಕೊರೊನಾ ಕ್ರಮ: ಬೆಂಗಳೂರಲ್ಲಿ ಎರಡು ಮದುವೆಗೆ ಬಂದ ಮಾರ್ಷಲ್‌ಗಳು…!

ಬೆಂಗಳೂರು:ಕೊರೊನಾ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಈಗ ಬೆಂಗಲೂರಲ್ಲಿ ಮದುವೆ ಮನೆಗಳು ಅಥವಾ ಮದುವೆ ನಡಯುವ ಹಾಲ್‌ಗಳಿಗೆ ಮಾರ್ಷಲ್‌ಗಳು ಬರಲಿದ್ದಾರೆ ಅಲ್ಲ, ಬಂದಿದ್ದಾರೆ. ಬೆಂಗಳೂರಿನಲ್ಲಿ ಎರಡು ಕಡೆ ಮದುವೆ ಸಮಾರಂಭಕ್ಕೆ ಮಾರ್ಷಲ್‌ಗಳು ಬಂದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಒಂದು ಕ್ಲಯಾಣ ಮಂಟಪ ಹಾಗೂ ಬಾಣಸವಾಡಿ ರಸ್ತೆಯಲ್ಲಿರುವ ಒಂದು … Continued

ಸ್ಟಾರ್ಟ್‌ಅಪ್‌ಗಳಿಂದ ದೇಶದ ಆರ್ಥಿಕತೆಗೆ ಚಾಲನೆ :ರಾಜನಾಥ

ಬೆಂಗಳೂರು: 2020ರ ರಕ್ಷಣಾ ಆವೃತ್ತಿಯು ಸ್ಟಾರ್ಟ್ ಅಪ್‌ಗಳಿಗೆ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) 100 ಕೋಟಿ ರೂ.ಗಳ ವರೆಗೆ ಮೇಕ್-ಇನ್-ಇಂಡಿಯಾ ವೇದಿಕೆಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ, ಸ್ಟಾರ್ಟ್‌ ಅಪ್‌ಗಳಿಂದಲೇ ದೇಶದ ಆರ್ಥಿಕತೆಗೆ ಚಾಲನೆ ಸಿಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ. . ಮೂರು ದಿನಗಳ ಏರೋ ಇಂಡಿಯಾ … Continued