ವಿಶ್ವ ಭೂಪಟದಲ್ಲಿ ಬೆಂಗಳೂರಿಗೆ ಮಾನ್ಯತೆ ತಂದುಕೊಟ್ಟ ಎಸ್.ಎಂ. ಕೃಷ್ಣ ನಡೆದು ಬಂದ ದಾರಿ….
ಬೆಂಗಳೂರು : ಇಂದು ಮಂಗಳವಾರ ಬೆಳಗಿನ ಜಾವ ನಿಧನರಾದ (ಡಿಸೆಂಬರ್ 10) ಎಸ್.ಎಂ. ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ) ಅವರು ಈ ರಾಜ್ಯ ಕಂಡ ಅಪರೂಪದ ಹಾಗೂ ವಿಶಿಷ್ಟ ರಾಜಕಾರಣಿ. ವಿಧಾನಸಭೆಯ ಸ್ಪೀಕರ್, ಉಪಮುಖ್ಯಮಂತ್ರಿ ಮುಖ್ಯಮಂತ್ರಿಯಾಗಿ (Chief Minister), ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಬಳಿಕ ವಿದೇಶಾಂಗ ವ್ಯವಹಾರಗಳ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದು, ಸುದೀರ್ಘ ರಾಜಕೀಯ … Continued