ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ : ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು … Continued

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಇಂದು, ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಕುಮಾರಸ್ವಾಮಿ ಅವರು, ಇಂದು ಕೋಲಾರದ ಶ್ರೀನಿವಾಸಪುರದಲ್ಲಿ ಅರಣ್ಯ … Continued

ಬೆಂಗಳೂರು: ಯುವ ವಿಜ್ಞಾನಿಯ ಕಾರುಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಯುವ ವಿಜ್ಞಾನಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜ್ಞಾನಿ ಅಶುತೋಷ್ ಸಿಂಗ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ವತಮ್ಮ ಕ್ವಿಡ್ ಕಾರಿನಲ್ಲಿ ರಾವತ್ತನಹಳ್ಳಿ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗ ಬೆಂಗಳೂರಿನ ರಾವತ್ತನಹಳ್ಳಿ … Continued

ಚಂದ್ರಯಾನ-3 : ಇಸ್ರೋ ಮಹಿಳಾ ವಿಜ್ಞಾನಿಗಳೊಂದಿಗೆ ಬೆರೆತ ಪ್ರಧಾನಿ ಮೋದಿ | ವೀಕ್ಷಿಸಿ

ಬೆಂಗಳೂರು: ಯಶಸ್ವಿ ಚಂದ್ರಯಾನ-3 ಮಿಷನ್‌ನ ಭಾಗವಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ಮಹಿಳಾ ವಿಜ್ಞಾನಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (26 ಆಗಸ್ಟ್) ಸಂವಾದ ನಡೆಸಿದರು. ‘ನಾರಿ ಶಕ್ತಿ’ ಭಾರತದ ಚಂದ್ರನ ಲ್ಯಾಂಡಿಂಗ್ ಮಿಷನ್‌ನ ಯಶಸ್ವಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಸ್ರೋ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ … Continued

ಇಸ್ರೋ ಕೇಂದ್ರಕ್ಕೆ ಭೇಟಿ: ರಾಜಕಾರಣ, ರಾಜಕೀಯ ನಾಯಕರನ್ನು ದೂರವಿಟ್ಟ ಪ್ರಧಾನಿ ಮೋದಿ

ಬೆಂಗಳೂರು : ಚಂದ್ರಯಾನ-3 ರ ಯಶಸ್ಸಿನ ನಿಮಿತ್ತ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿದ್ದಾರೆ. ಆದರೆ ಈ ಭೇಟಿಯನ್ನು ರಾಜಕೀಯ ಕಾರ್ಯಕ್ರಮವಾಗದಂತೆ ಸಂಪೂರ್ಣವಾಗಿ ನೋಡಿಕೊಂಡಿದ್ದಾರೆ. ಈ ವಿಷಯದಲ್ಲಿ ಸಾಕಷ್ಟು ಎಚ್ಚರಿಕೆಯ ಹೆಜ್ಜೆ ಇಟ್ಟ ಪ್ರಧಾನಿ, ಬೆಂಗಳೂರಿನ ತಮ್ಮ ಇಸ್ರೋ ಭೇಟಿಯಲ್ಲಿ ಎಲ್ಲಿಯೂ ರಾಜಕೀಯ ಪಕ್ಷಗಳ ನಾಯಕರುಗಳಿಗೆ ಆಸ್ಪದ ನೀಡಲಿಲ್ಲ. … Continued

ಬೆಂಗಳೂರು : ಕಾಂಗ್ರೆಸ್‌ ಸೇರಿದ ಆಯನೂರು ಮಂಜುನಾಥ

ಬೆಂಗಳೂರು : ವಿಧಾನ ಪರಿಷತ್‌ನ ಮಾಜಿ ಸದಸ್ಯ ಆಯನೂರು ಮಂಜುನಾಥ ಅವರು ಜೆಡಿಎಸ್ ತೊರೆದು ಇಂದು ಗುರುವಾರ ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಭಾನುವಾರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದ ನಂತರ ಆಯನೂರು ಮಂಜುನಾಥ ಅವರು … Continued

ಜಲ ವಿವಾದಗಳ ಕುರಿತು ನಡೆದ ಸರ್ವಪಕ್ಷ ಸಭೆ : ಕಾನೂನು ಹೋರಾಟಕ್ಕೆ ವಿಪಕ್ಷಗಳ ಬೆಂಬಲ

ಬೆಂಗಳೂರು : ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ವಿಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ರಾಜಕೀಯ ಒತ್ತಡಕ್ಕಾಗಿ ಕೇಂದ್ರದ ಬಳಿಗೆ ಸರ್ವಪಕ್ಷದ ನಿಯೋಗವನ್ನು ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. … Continued

ಇಂದು ಬೆಂಗಳೂರಿನಲ್ಲಿ ದೇಶದ ಮೊದಲ 3D ಅಂಚೆ ಕಚೇರಿ ಉದ್ಘಾಟನೆ

ಬೆಂಗಳೂರು: ನಗರದಲ್ಲಿ ನಿರ್ಮಾಣಗೊಂಡಿರುವ ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರು ಶುಕ್ರವಾರ (ಆಗಸ್ಟ್‌ 18) ಉದ್ಘಾಟಿಸಲಿದ್ದಾರೆ. ‘ಕೇಂಬ್ರಿಡ್ಜ್ ಲೇಔಟ್ ಪಿಒ’ ಎಂದು ಹೆಸರಿಸಡಿಲಾದ ಈ ಕಚೇರಿಯನ್ನು ಅವರು ಬೆಳಗ್ಗೆ ಉದ್ಘಾಟಿಸಲಿದ್ದಾರೆ. ಕೇವಲ 44 ದಿನಗಳಲ್ಲಿ ಈ 3ಡಿ ತಂತ್ರಜ್ಞಾನದ ಮೊದಲ ಅಂಚೆ ಕಚೇರಿಯನ್ನು ನಿರ್ಮಿಸಲಾಗಿದೆ. L&T ನಿರ್ಮಿಸುತ್ತಿರುವ ಕಟ್ಟಡವು … Continued

ಹೈಟೆಕ್ ಹನಿಟ್ರ್ಯಾಪ್ ಪ್ರಕರಣ: ಮುಂಬೈ ಮಾಡೆಲ್ ಬಿಕಿನಿ ಸುಂದರಿಯ ಬಂಧನ

ಬೆಂಗಳೂರು : ಹನಿಟ್ರ್ಯಾಪ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಸುಲಿಗೆ ಮಾಡುತ್ತಿದ್ದ ಮುಂಬೈ ಮೂಲದ ಮಾಡೆಲ್​ ಒಬ್ಬಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನೇಹಾ ಅಲಿಯಾಸ್​ ಮೆಹರ್ ಎಂದು ಗುರುತಿಸಲಾಗಿದೆ. ಈಕೆಯನ್ನು ಮುಂಬೈನಲ್ಲಿ ಬಂಧಿಸಿರುವ ಪುಟ್ಟೇನಹಳ್ಳಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ … Continued

ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಮಾತನಾಡುವಾಗ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ’ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶಕುಮಾರ ಉಪೇಂದ್ರ ವಿರುದ್ಧ … Continued