ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಾಙ್ಮಯಿ ಅವರು ಬುಧವಾರ ಬೆಂಗಳೂರಿನಲ್ಲಿ ವಿವಾಹವಾದರು. ಮಾಧ್ಯಮ ವರದಿಗಳ ಪ್ರಕಾರ, ಮದುವೆಯಲ್ಲಿ ಆಪ್ತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು ಮತ್ತು ಯಾವುದೇ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿಲ್ಲ. ಪ್ರತೀಕ್ ಅವರೊಂದಿಗೆ ವಾಙ್ಮಯಿ ಅವರ ವಿವಾಹವು ಉಡುಪಿ ಅದಮಾರು ಮಠದ ವೈದಿಕ ಕ್ರಮದಲ್ಲಿ … Continued

ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆಯೊಬ್ಬರು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ವರದಿಯಾಗಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ಭೀಮಾಶಂಕರ ಆರ್ಯ ಅವರಿಗೆ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ  ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ … Continued

ಪತ್ನಿಯ ಶೋಕಿಗೆ ಮನನೊಂದು ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣು

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಂದೆ ತಾನೂ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್​​ನಲ್ಲಿ ನಡೆದ ವರದಿಯಾಗಿದೆ. ಆನೇಕಲ್​​ನ ಕೊಪ್ಪ ಸಮೀಪದ ನಿರ್ಮಾಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮೃತರನ್ನು ಬಿಟಿಎಂ ಬಡಾವಣೆ ನಿವಾಸಿ ಹರೀಶ್ ( 35) ಮಕ್ಕಳಾದ ಪ್ರಜ್ವಲ (6) ರಿಷಬ್(4) ಎಂದು ಗುರುತಿಸಲಾಗಿದೆ. ಮೇ 10ರಂದು … Continued

ಫುಡ್‌ ಡೆಲಿವರಿ ಬಾಯ್ಸ್‌ ಜೊತೆ ಬೈಕ್‌ ಸವಾರಿ ಮಾಡಿ ಟಿಫಿನ್‌ ಸವಿದ ರಾಹುಲ್‌ ಗಾಂಧಿ | ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಫುಡ್‌ ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಎರಡನೇ ದಿನದ ಮೆಗಾ ರೋಡ್‌ ಶೋ ಅನ್ನು ಟ್ರಿನಿಟಿ ಸರ್ಕಲ್‌ನಲ್ಲಿ ಮುಗಿಸಿದರು. ಬಳಿಕ ಇಂದು ಭಾನುವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ ರಾಹುಲ್‌ … Continued

ಮೋದಿ ಮೆಗಾ ರೋಡ್‌ ಶೋ ಆರಂಭ; ರಸ್ತೆ ಬದಿಗಳಲ್ಲಿ ಜನವೋ ಜನ

ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದ್ದು, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ. ಮೋಹನ ಅವರು ಸಾಥ್ ನೀಡಿದ್ದಾರೆ. ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾಗಿದ್ದು 26 ಕಿಮೀ ವರೆಗೆ ನಡೆಯಲಿದೆ. ಪ್ರಧಾನಿ ಮೋದಿ  ರೋಡ್ ಶೋ ಮಾರ್ಗದಲ್ಲಿ ಜನ ಕಿಕ್ಕಿರಿದು ಸೇರಿದ್ದು, ರಸ್ತೆಯುದ್ದಕ್ಕೂ ಪೊಲೀಸ್ ಭದ್ರತಾ ವ್ಯವಸ್ಥೆ … Continued

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ. ಜ್ವರದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ಸಲಹೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಒಂದೆರಡು ತಿಂಗಳಿನಿಂದ ಪಂಚರತ್ನ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. … Continued

ಕನ್ನಡ ಧಾರಾವಾಹಿಯ ಜನಪ್ರಿಯ ನಟ ಸಂಪತ್​ ಜಯರಾಮ ಆತ್ಮಹತ್ಯೆ …!

ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದ ನಟ ಸಂಪತ್ ಜಯರಾಮ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಶನಿವಾರ (ಏಪ್ರಿಲ್‌ 22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲದ ಅರಿಶಿನಕುಂಟೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ನಟ … Continued

ವಿನಯ ಕುಲಕರ್ಣಿಗೆ ಧಾರವಾಡ ಪ್ರವೇಶಿಸಲು ಅನುಮತಿ ನಿರಾಕರಿಸಿದ ಕೋರ್ಟ್‌

ಬೆಂಗಳೂರು: ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತವರು ಜಿಲ್ಲೆಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಯಂತಕುಮಾರ ಅವರು ಅರ್ಜಿಯನ್ನು ವಜಾಗೊಳಿಸಿದರು. ನ್ಯಾಯಾಲಯದ ಈ ಆದೇಶದಿಂದಾಗಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ … Continued

ಪತಿ ಚಾಕಲೇಟ್ ತಂದುಕೊಟ್ಟಿಲ್ಲವೆಂದು ನೊಂದು ಪತ್ನಿ ಆತ್ಮಹತ್ಯೆ…!

ಬೆಂಗಳೂರು: ಪತಿ ಚಾಕಲೇಟ್ ತಂದುಕೊಟ್ಟಿಲ್ಲವೆಂದು ನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವರದಿಯಾಗಿದೆ. ಸೊಣ್ಣಪ್ಪ ಲೇಔಟ್ ನಿವಾಸಿ ನಂದಿನಿ(30) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಸೊಣ್ಣಪ್ಪ ಲೇಔಟ್‍ನಲ್ಲಿ ನಂದಿನಿ ಅವರು ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಪತಿ ಸೆಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಪತಿಯು ಎಂದಿನಂತೆ ಕೆಲಸಕ್ಕೆ … Continued

ನಟ ‘ಕಿಚ್ಚ’ ಸುದೀಪ್‌ಗೆ ಬೆದರಿಕೆ ; ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ ರಾಜಕೀಯಕ್ಕೆ ಪ್ರವೇಶದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇಂದು ಬುಧವಾರ(ಏ.5) ಮಧ್ಯಾಹ್ನ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ. ಈ ಚರ್ಚೆ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ ಅವರಿಗೆ ಬೆದರಿಕೆ ಪತ್ರ ಬಂದಿದ್ದು ಈ ಕುರಿತು ದೂರ ದಾಖಲಾಗಿದೆ. ಬೆದರಿಕೆ ಪತ್ರದಲ್ಲಿ ನಿಮ್ಮ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಪತ್ರದಲ್ಲಿ … Continued