ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ (90 ವರ್ಷ) ಅವರು ಇಂದು, ಸೋಮವಾರ ಬೆಳಿಗ್ಗೆ ಬೆಳಗ್ಗೆ 6 ಗಂಟೆಗೆ ( ಫೆಬ್ರವರಿ 20 ) ನಿಧನರಾಗಿದ್ದಾರೆ. ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಗವಾನ್ ಅವರು ಇಬ್ಬರು ಪುತ್ರರು, ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಡಾ.ರಾಜಕುಮಾರ ಅವರ ಅನೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿ ಹಲವು … Continued

ಬೆಂಗಳೂರು: ತೆಲುಗಿನ ಖ್ಯಾತ ನಟ, ರಾಜಕಾರಣಿ ನಂದಮೂರಿ ತಾರಕರತ್ನ ಇನ್ನಿಲ್ಲ

ಬೆಂಗಳೂರು: ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ (39) ನಿಧನರಾಗಿದ್ದಾರೆ. ಹೃದಯಘಾತದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದ ನಂದಮೂರಿ ತಾರಕರತ್ನ (Nandamuri Taraka Ratna) ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಇವರು ಹೆರಾಂತ ತೆಲುಗು ನಟ ಹಾಗೂ ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿಆರ್‌ … Continued

ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಓರ್ವನ ಬಂಧನ

ಬೆಂಗಳೂರು : ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬೆಂಗಳೂರಿನಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಆರೀಫ್​ ಎಂಬಾತನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರ ಆರೀಫ್ ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕಿಸಲಾಗಿದೆ. … Continued

ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದ ಶಾಲೆ.. ! ಮಾಜಿ ಸಚಿವ ಸುರೇಶಕುಮಾರ್​ ಆಕ್ರೋಶ

ಬೆಂಗಳೂರು: ಆನೇಕಲ್‌ ತಾಲೂಕಿನ ಹುಸ್ಕೂರು ಗೇಟ್ ಬಳಿಯ ಶಾಲೆಯೊಂದು ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿ ಎಂಬವಳನ್ನು ಸಂಸ್ಥೆ ಅನುತ್ತೀರ್ಣ ಮಾಡಿದ್ದು, ಶಾಲೆಯ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಮಾಜಿ ಶಿಕ್ಷಣ ಸಚಿವ ಸುರೇಶಕುಮಾರ ಅವರು … Continued

ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ, ಬೆಂಗಳೂರು, ತುಮಕೂರಿನ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ, ಸೋಮವಾರ (ಫೆಬ್ರವರಿ 6) ಬೆಂಗಳೂರು, ತುಮಕೂರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ, ಫೆಬ್ರವರಿ 6ರಂದು ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಬೆಳಿಗ್ಗೆ 11ಕ್ಕೆ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನರು, 8,000 ಹೊರ ದೇಶದ ಪ್ರತಿನಿಧಿಗಳು, … Continued

ಬೆಂಗಳೂರಿನಲ್ಲಿ ಚಲಿಸುತ್ತಿರುವ ಕಾರಿನ ಛಾವಣಿ ಮೇಲೆ ನಾಯಿಯ ಸವಾರಿ | ವೀಕ್ಷಿಸಿ

ಬೆಂಗಳೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಾಯಿಯೊಂದು ಕುಳಿತಿರುವ ದಿನಾಂಕವಿಲ್ಲದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕ್ಲಿಪ್ ಅನ್ನು ಗುರುವಾರ ಟ್ವಿಟರ್‌ನಲ್ಲಿ ಫಾರೆವರ್ ಬೆಂಗಳೂರು ಬಳಕೆದಾರರು ಹಂಚಿಕೊಂಡಿದ್ದಾರೆ. ಕಾರಿನ ಛಾವಣಿಯ ಮೇಲೆ ಕುಳಿತುಕೊಳ್ಳುವ ಮೊದಲು ಕಂದು ಬಣ್ಣದ ಕಾಲರ್ ನಾಯಿಯು ಚಲಿಸುವ ಕಾರಿನ ಮೇಲೆ ತಾಳ್ಮೆಯಿಂದ ನಿಂತಿರುವುದನ್ನು ಅದು ತೋರಿಸಿದೆ.”ಜಸ್ಟ್ ಬೆಂಗಳೂರು ಥಿಂಗ್ಸ್,” ಪೋಸ್ಟ್‌ನ … Continued

ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್​​ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. … Continued

ಕಾರಿನ ಮೇಲೆ ಉರುಳಿದ ಕಾಂಕ್ರಿಟ್ ಮಿಕ್ಸ್ ಲಾರಿ : ತಾಯಿ-ಮಗಳು ಸಾವು

ಬೆಂಗಳೂರು: ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಸ್ಥಳದಲ್ಲೇ ತಾಯಿ -ಮಗಳು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬ್ಯಾಲದಮರದ ದೊಡ್ಡಿ ಬಳಿ ನಡೆದಿದೆ. ಶಾಲೆಗೆ ಬಿಡಲು ಮಗಳನ್ನು ಕಾರಿನಲ್ಲಿ ಬರುತ್ತಿದ್ದಾಗ ಮಿಕ್ಸರ್ ಲಾರಿ ಅದರ ಬಿದ್ದಿದೆ. ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಲಾರಿ … Continued

ಬೆಂಗಳೂರಿನಲ್ಲಿ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್​ ನೀಡಿದ್ದು, ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ತೆರಿಗೆ ವಂಚನೆ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರದ ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರಗಳ ವ್ಯಾಪಾರಿಗಳ … Continued

ಕನ್ನಡದ ಹಿರಿಯ ನಟ ಮನದೀಪ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ​ದೀಪ್ ರಾಯ್(Mandeep Roy) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕಾವಲ್​ಭೈರಸಂಧ್ರದ ನಿವಾಸದಲ್ಲಿ ರಾತ್ರಿ 1:45ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ಕಳೆದ ಡಿಸೆಂಬರ್​ನಲ್ಲಿ ಇವರಿಗೆ ಹೃದಯಾಘಾತವಾಗಿ ಬೆಂಗಳೂರಿನ ಶೇಷಾದ್ರಿಪುರದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾದರೂ ಆಗಾಗ್ಗೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು, ಭಾನುವಾರ … Continued