ಬೆಂಗಳೂರು : ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದ ಸಮೀಪದ ಬಾಡಿಗೆ ಮನೆಯಲ್ಲಿದ್ದ ಅಸ್ಸಾಂನ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಜಯಂತ್ ಸಿಂಧೆ, ನಿರೇಂದ್ರನಾಥ್, ಡಾಕ್ಟರ್ ಟೈಡ್ ಮತ್ತು ಧನಂಜಯ ಟೈಡ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಹರೆಯದವರು ಎನ್ನಲಾಗಿದೆ. ಮನೆಯಲ್ಲಿ … Continued

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ (Confident Group) ಅಧ್ಯಕ್ಷರಾದ ಸಿ.ಜೆ. ರಾಯ್ (CJ Roy) ಅವರು ಶುಕ್ರವಾರ (ಜನವರಿ 30) ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.   ಮಾಹಿತಿ ಪ್ರಕಾರ, ಐಟಿ (ಆದಾಯ ತೆರಿಗೆ) ಇಲಾಖೆಯ … Continued

ವೀಡಿಯೊ | ಬೆಂಗಳೂರು : ಆಭರಣ ಅಂಗಡಿಗೆ ನುಗ್ಗಿ ಗನ್ ತೋರಿಸಿ ಚಿನ್ನಾಭರಣ ಲೂಟಿ

ಬೆಂಗಳೂರು: ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿರುವ ಆಭರಣ ಅಂಗಡಿಯಲ್ಲಿ ಮಂಗಳವಾರ ಶಸ್ತ್ರಸಜ್ಜಿತ ದರೋಡೆಕೋರರು ಹಗಲು ಹೊತ್ತಿನಲ್ಲಿ ದರೋಡೆ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ದಾಸನಪುರದಲ್ಲಿರುವ ರಾಮದೇವ ಜ್ಯುವೆಲ್ಲರಿಯಲ್ಲಿ ಸಂಜೆ ಸುಮಾರು 5:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬರುತ್ತಿರುವುದು … Continued

ಬೆಂಗಳೂರು : ಎಟಿಎಂಗಳಿಗೆ ತುಂಬಬೇಕಿದ್ದ ಸುಮಾರು 1.40 ಕೋಟಿ ರೂ. ಹಣದೊಂದಿಗೆ ಸಿಬ್ಬಂದಿಯೇ ಪರಾರಿ…!

ಬೆಂಗಳೂರು : ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆಯಾದ ಹಿಟಾಚಿ ಕಂಪನಿಯ ಸಿಬ್ಬಂದಿಯೇ ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾದ ಘಟನೆ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಸಿಬ್ಬಂದಿ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಭದ್ರತಾ ತಪಾಸಣೆಯ ನೆಪದಲ್ಲಿ ದಕ್ಷಿಣ ಕೊರಿಯಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 19, 2026 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕೊರಿಯಾಕ್ಕೆ ಪ್ರಯಾಣಿಸಲು ಮಹಿಳೆ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಮಿಗ್ರೇಷನ್ ಪ್ರಕ್ರಿಯೆ … Continued

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದ್ದಾರೆ. ಶಮಾನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು … Continued

ಕಚೇರಿಯಲ್ಲೇ ಉನ್ನತ ಪೊಲೀಸ್‌ ಅಧಿಕಾರಿ ಸರಸದ ವೀಡಿಯೊ ವೈರಲ್‌ ;ಆರೋಪ ಅಲ್ಲಗಳೆದ ಡಿಜಿಪಿ

ಬೆಂಗಳೂರು: ಕಚೇರಿಯಲ್ಲಿರುವಾಗಲೇ ಕರ್ನಾಟಕ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಜೊತೆ ಸರಸವಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ಅವರು ಮಹಿಳೆ ಜೊತೆ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದು ಎನ್ನಲಾದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಮಚಂದ್ರರಾವ್ ಸದ್ಯ ಡಿಸಿಆರ್ ಇ ಡಿಜಿಪಿಯಾಗಿದ್ದು … Continued

ಬೆಂಗಳೂರು : ಕಾಲೇಜು ಬಸ್‌ ಡಿಕ್ಕಿ ಹೊಡೆದು ಶಾಲೆಗೆ ಹೋಗುತ್ತಿದ್ದ ತಾಯಿ -ಮಗ ಸಾವು ; ಚಾಲಕ ಪರಾರಿ

ಬೆಂಗಳೂರು : ವಿವೇಕ ನಗರದ ಬಳಿ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಡಿಕ್ಕಿ ಹೊಡೆದಿದ್ದರಿಂದ 37 ವರ್ಷದ ಮಹಿಳೆ ಮತ್ತು ಅವರ ಮಗ ಸಾವಿಗೀಡಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ವಿವೇಕನಗರ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಆಂಧ್ರಪ್ರದೇಶದ ಮೂಲದ, ಆರ್ಮಿ ಪಬ್ಲಿಕ್ ಶಾಲೆಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸಂಗೀತಾ … Continued

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಕಾರ್ಯಕ್ರಮದಲ್ಲಿ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಬ್ಯಾನರ್ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ … Continued

ಬೆಂಗಳೂರು : 16ನೇ ಮಹಡಿಯಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : 16ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ (Student suicide in Bengaluru) ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ … Continued