ರೈತರಿಂದ ರಸ್ತೆ ತಡೆ: ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು  ದೇಶಾದ್ಯಂತ ಶನಿವಾರ ಕರೆ ನೀಡಿದ್ದ ದೇಶವ್ಯಾಪಿ ರಸ್ತೆ ತಡೆ ಚಳವಳಿ ಬಿಸಿ ರಾಜಧಾನಿಗೂ ತಟ್ಟಿತು. ರೈತ ಸಂಘಟನೆಯವರು ಬೆಂಗಳೂರಿನ ಕೆಲ ರಸ್ತೆಗಳನ್ನು ಬಂದ್‌ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಮೈಸೂರು ಬ್ಯಾಂಕ್‌ ವೃತ್ತ, ಸದಹಳ್ಳಿ ಗೇಟ್‌, ದೇವನಹಳ್ಳಿ ರಸ್ತೆ, ಯಲಹಂಕ ಹೊಸ ಪೊಲೀಸ್‌ ಠಾಣೆ … Continued