ಸಿದ್ದಾಪುರ : ಸಾಹಿತಿ-ಪತ್ರಕರ್ತ ಗಂಗಾಧರ ಕೊಳಗಿಗೆ ಎಂ.ಎಸ್. ಡಿಸೋಜಾ ಸದ್ಭಾವನಾ ಪ್ರಶಸ್ತಿ

ಸಿದ್ದಾಪುರ : ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ದಿವಂಗತ ಎಂ.ಎಸ್. ಡಿಸೋಜಾ ಅವರ ಸ್ಮರಣಾರ್ಥ ಕೊಡಮಾಡುವ 6ನೇ ವರ್ಷದ ‘ಎಂ.ಎಸ್. ಡಿಸೋಜಾ ಉತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಹಾಗೂ ಎಂ.ಎಸ್. ಡಿಸೋಜಾ ಸದ್ಭಾವನಾ ಪ್ರಶಸ್ತಿಪ್ರದಾನ ಕಾರ್ಯಕ್ರಮ ಆಗಸ್ಟ್ 30ರಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ಸಿದ್ದಾಪುರದ ಬಾಲ ಭವನದಲ್ಲಿ ನಡೆಯಲಿದೆ. … Continued