ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ

ಭೋಪಾಲ್:  ಪ್ರೀತಿಗೆ ಮಾತುಗಳ ಅಗತ್ಯವಿಲ್ಲ… ನಿಷ್ಠೆಗೆ ಭಾಷೆಯ ಅಗತ್ಯವಿಲ್ಲ… ಕೆಲವೊಮ್ಮೆ ಮನುಷ್ಯರಿಗಿಂತಲೂ ಪ್ರಾಣಿಗಳೇ ಸಂಬಂಧಗಳ ನಿಜವಾದ ಅರ್ಥವನ್ನು ಬದುಕಿನ ಕೊನೆಯ ಕ್ಷಣದವರೆಗೂ ತೋರಿಸಿಬಿಡುತ್ತವೆ. ಅಂತಹ ಮನಮಿಡಿಯುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷಗಳ ಕಾಲ ತನ್ನ ಯಜಮಾನನೇ ತನ್ನ ಪ್ರಪಂಚ ಎಂದು ಬದುಕಿದ ‘ದುಗ್ಗು’ ಎಂಬ ಸಾಕು ನಾಯಿ, ಮೃತಪಟ್ಟ ಯಜಮಾನನ ಅಂತಿಮ … Continued

ಗೋವಾ ಕರಾವಳಿಯಲ್ಲಿ ಕಾರವಾರದ ಬೋಟ್ ಮುಳುಗಡೆ : 22 ಮೀನುಗಾರರ ರಕ್ಷಣೆ

ಬೆತುಲ್ (ಗೋವಾ): ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಶಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾದ ಬೆತುಲ್ ಕರಾವಳಿ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಹತ್ತಿರದಲ್ಲಿದ್ದ ಇತರ ಮೀನುಗಾರರು ರಕ್ಷಿಸಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ. ಕಾರವಾರದ ಮುದಗಾ ನಿವಾಸಿ ದಿನೇಶ ಕಾಂಚನ್ ಎಂಬವರಿಗೆ ಸೇರಿದ “ಶ್ರೀ ಅಮ್ಮ” ಹೆಸರಿನ ಬೋಟ್ ಸುಮಾರು … Continued

ವೀಡಿಯೊ…| ಸೈಕಲ್ ಮೇಲಿದ್ದ 5 ವರ್ಷದ ಬಾಲಕನ ಮೇಲೆ ಓಡಿದ ಕಾರು ; ಪವಾಡ ಸದೃಶರೀತಿಯಲ್ಲಿ ಪಾರಾದ ಬಾಲಕ…!

ಸೈಕಲ್ ಮೇಲೆ ಕುಳಿತು ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದ ಕಾರು ಆತನ ಮೇಲೆ ಹತ್ತಿ ಹೋದರೂ ಆತ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಮಧ್ಯಪ್ರದೇಶದ ಬೇತುಲ್‌ ಎಂಬಲ್ಲಿ ನಡೆದಿದೆ. ಈ ಘಟನೆ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇತುಲ್ ಜಿಲ್ಲೆಯ ಕೊತ್ವಾಲಿ ಪೊಲೀಸ್ … Continued