ಬೆಳಗಾವಿಯಲ್ಲಿ ಭಗವದ್ಗೀತೆ ಅಭಿಯಾನಕ್ಕೆ ವಿಧ್ಯುಕ್ತ ಚಾಲನೆ : ಭಗವದ್ಗೀತೆ ಧರ್ಮಗ್ರಂಥವಷ್ಟೇ ಅಲ್ಲ, ಚಿತ್ತಸ್ವಾಸ್ಥ್ಯದ ಗ್ರಂಥವೂ ಹೌದು- ಸ್ವರ್ಣವಲ್ಲೀ ಸ್ವಾಮೀಜಿ

ಬೆಳಗಾವಿ : ಸ್ವಸ್ಥವಾದ ಮನಸ್ಸಿನ ತಳಹದಿಯ ಮೇಲೆ ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯೆಂಬ ನಾಲ್ಕು ಸ್ಥಂಭಗಳನ್ನು ನಿರ್ಮಿಸಿ ಅದರ ಮೇಲೆ ಆದರ್ಶ ಸಮಾಜವೆಂಬ ಭವನ ನಿರ್ಮಿಸುವುದು ಭವದ್ಗೀತಾ ಅಭಿಯಾನದ ಉದ್ದೇಶವಾಗಿದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ನಗರದ ಸಂತಮೀರಾ ಶಾಲೆಯ ಮಾಧವ ಸಭಾಗೃಹದಲ್ಲಿ ಮಂಗಳವಾರ … Continued