ಸ್ವರ್ಣವಲ್ಲೀ ಶ್ರೀಗಳಿಂದ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಭಗವದ್ಗೀತಾ ಅಭಿಯಾನ

ಕಾರವಾರ: ಜಗತ್ತಿನ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಭಗವಂತನ ಬಂಧನದಲ್ಲಿಯೇ ಇದ್ದಾರೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ನುಡಿದರು. ಸ್ವರ್ಣವಲ್ಲೀ ಮಠದಿಂದ ರಾಜ್ಯಾದ್ಯಂತ ಹಮ್ಮಿಕೊಂಡ ಭಗವದ್ಗೀತಾ ಅಭಿಯಾನದ ಭಾಗವಾಗಿ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿಯೂ ಭಗವದ್ಗೀತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ … Continued